ಜಿಲ್ಲೆಗಳು

ಎಸ್ಟಿ ಮೀಸಲಾತಿಯಲ್ಲಿ ಮಾತು ತಪ್ಪಿದ ಬಿಜೆಪಿ ಸರ್ಕಾರ

ಮರಿಯಮ್ಮನಹಳ್ಳಿ: ವಾಲ್ಮೀಕಿ ಸಮುದಾಯಕ್ಕೆ 7.5 ಮೀಸಲಾತಿ ಪಡೆಯವುಕ್ಕಾಗಿ ಎಲ್ಲಾರು ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ ಎಂದು  ರಾಜನಹಳ್ಳಿಯ ವಾಲ್ಮೀಕಿಯ ಗುರುಪೀಠದ ಶ್ರೀಪ್ರಸನ್ನಾನಂದ ಸ್ವಾಮಿಜಿ ರವರು ಹೇಳಿದರು.ಅವರು ಗುರುವಾರ ಪಟ್ಟಣದ 9ನೇ ವಾರ್ಡಿನ ವಾಲ್ಮೀಕಿ ಸಮುದಾಯ ಭವನದಲ್ಲಿ ವಾಲ್ಮೀಕಿ ಜಾತ್ರ ಮೋಹತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಇಡೀ ನಮ್ಮ ರಾಜ್ಯದಲ್ಲಿ ವಾಲ್ಮೀಕಿ ಸಮುದಾಯ 70 ರಿಂದ 80 ಲಕ್ಷ ಸರಿ ಸುಮಾರು ಜನ ಸಂಖ್ಯೆಯನ್ನು ಹೊಂದಿದೆ. ಇಷ್ಟೊಂದು ದೊಡ್ಡ ಮಟ್ಟದ ಸಮುದಾಯವನ್ನು ರಾಜಕಾರಣಿಗಳು ತಮ್ಮ ಓಟ್ ಬ್ಯಾಂಕ್ ರಾಜಕರಾಣಕ್ಕೆ …

ಎಸ್ಟಿ ಮೀಸಲಾತಿಯಲ್ಲಿ ಮಾತು ತಪ್ಪಿದ ಬಿಜೆಪಿ ಸರ್ಕಾರ Read More »

ಅನ್ಯಾಯಕ್ಕೊಳಗಾದವರಿಗೆ ನ್ಯಾಯ ದೊರಕಿಸುವುದು ಸಂವಿಧಾನದ ಆಶಯ

ದೇವನಹಳ್ಳಿ: ದಲಿತ ವಿದ್ಯಾರ್ಥಿ ಮೇಲೆ ಹಲ್ಲೆ ಆದರೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಹೆಚ್ಚಿನ ಕ್ರಮ ವಹಿಸಿಲ್ಲ. ಸುದ್ದಿವಾಹಿನಿಗಳು ಈ ವಿಚಾರವನ್ನು ಬಿಡಿ ಬಿಡಿಯಾಗಿ ವಿವರಿಸಿದರೂ ತಾಲ್ಲೂಕು ಮಟ್ಟದ ಅಧಿಕಾರಿಗಳಾದ ತಹಸೀಲ್ದಾರ್, ಡೀಸಿ ಪರಿಸ್ಥಿತಿ ಬಗ್ಗೆ ಅವಲೋಕಿಸಿಲ್ಲ. ಪೊಲೀಸರು ಎಫ್ ಐ ಆರ್ ಹಾಕಲು, ತಪ್ಪಿತಸ್ಥರನ್ನು ಬಂಧಿಸಲು ಬಹಳ ತಡ ಮಾಡಿದ್ದಾರೆ. ತಪ್ಪಿತಸ್ಥರ ಕಡೆಯಿಂದ ಕೌಂಟರ್ ಕೇಸ್ ಪಡೆದಿದ್ದಾರೆ. ನೊಂದವರಿಗೆ, ಅನ್ಯಾಯ ಆದವರಿಗೆ ನ್ಯಾಯ ಕೊಡಿಸಬೇಕಾದ್ದು ಸಂವಿಧಾನದ ಆಶಯ ಎಂದು ಬಿ.ಎಸ್.ಪಿ ರಾಜ್ಯ ಸಂಯೋಜಕ ಮಾರಸಂದ್ರ ಮುನಿಯಪ್ಪ ತಿಳಿಸಿದರು. …

ಅನ್ಯಾಯಕ್ಕೊಳಗಾದವರಿಗೆ ನ್ಯಾಯ ದೊರಕಿಸುವುದು ಸಂವಿಧಾನದ ಆಶಯ Read More »

ಸಂವಿಧಾನ ಸಮರ್ಪಣಾ ದಿನಾಚರಣೆ

ಗಂಗಾವತಿ : ಗಂಗಾವತಿಯ ಆಮ್ ಆದ್ಮಿ ಪಕ್ಷದ ಕಾರ್ಯಾಲಯದಲ್ಲಿ ಸಂವಿಧಾನ ಸಮರ್ಪಣಾ ದಿನಾಚರಣೆ ಮತ್ತು ಆಮ್ ಆದ್ಮಿ ಪಕ್ಷದ ಸಂಸ್ಥಾಪನ ದಿನಾಚರಣೆಯನ್ನು ಆಚರಿಸಲಾಯಿತು ಪಕ್ಷದ ಜಿಲ್ಲಾಧ್ಯಕ್ಷರಾದ ಹುಸೇನ್ ಸಾಬ್ ಗಂಗನಾಳ ಅವರು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷರು ಇಂದು ಸಂವಿಧಾನ ಸಮರ್ಪಣಾ ದಿನ ಇಡೀ ದೇಶದ ಜನತೆಗೆ ಸೌಹಾರ್ದ ಸಮಾನತೆ ಸಮರ್ಪಣೆ ಮಾಡಿದ ದಿನ ವಾಗಿದೆ ಅದೇ ರೀತಿ ಭಾರತದ ರಾಜಕೀಯ ಇತಿಹಾಸದಲ್ಲಿ ಒಂದು ಹೊಸ ಇತಿಹಾಸ ಸೃಷ್ಟಿಸಿದ …

ಸಂವಿಧಾನ ಸಮರ್ಪಣಾ ದಿನಾಚರಣೆ Read More »

ವಿಧಾನ ಪರಿಷತ್‌ಗೆ ದ್ವೈವಾರ್ಷಿಕ ಚುನಾವಣೆ: ಸೂಕ್ತ ಭದ್ರತೆ ಒದಗಿಸಲು ಪೊಲೀಸ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಸೂಚನೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್‌ಗೆ ದ್ವೈವಾರ್ಷಿಕ ಚುನಾವಣೆಗೆ ಸಂಬಂಧಿಸಿದಂತೆ ಮತಗಟ್ಟೆ ಹಾಗೂ ಮತ ಎಣಿಕೆ ಕೇಂದ್ರಕ್ಕೆ ಪೊಲೀಸ್ ಅಧಿಕಾರಿಗಳು ಸೂಕ್ತ ಭದ್ರತೆ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಚುನಾವಣಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಸೂಚಿಸಿದರು. ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್‌ಗೆ ದ್ವೈವಾರ್ಷಿಕ ಚುನಾವಣಾ ಸಂಬಂಧ ನೀತಿ ಸಂಹಿತೆ ಕುರಿತು ಜೂಮ್ ಆ್ಯಪ್ ಮೂಲಕ ಇಂದು …

ವಿಧಾನ ಪರಿಷತ್‌ಗೆ ದ್ವೈವಾರ್ಷಿಕ ಚುನಾವಣೆ: ಸೂಕ್ತ ಭದ್ರತೆ ಒದಗಿಸಲು ಪೊಲೀಸ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಸೂಚನೆ Read More »

ಶ್ರೀ ಡಾ. ವರ್ಗೀಸ್ ಕುರಿಯನ್ ಅವರ ಜನ್ಮದಿನ

ಕೊಪ್ಪಳ : ಶುಕ್ರವಾರ ಕ್ಷೀರ ಕ್ರಾಂತಿಯ ಪಿತಾಮಹರಾದ ಶ್ರೀ ಡಾ. ವರ್ಗೀಸ್ ಕುರಿಯನ್ ಅವರ ಜನ್ಮದಿನವನ್ನು ರಾಷ್ಟ್ರೀಯ ಹಾಲು ದಿನಾಚರಣೆಯನ್ನಾಗಿ ರಾಯಚೂರು ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲಾ ಒಕ್ಕೂಟದ ಮರ್ಲಾನಹಳ್ಳಿಯ ಉಪ ಕಚೇರಿಯಲ್ಲಿ ಆಚರಿಸಲಾಯಿತು.

ಪರಿಷತ್ ಚುನಾವಣೆ: ಜೆಡಿಎಸ್ ಜತೆ ಹೊಂದಾಣಿಕೆ; ಮಾಜಿ ಸಿಎಂ ಯಡಿಯೂರಪ್ಪ ದಾವಣಗೆರೆಯಲ್ಲಿ ಹೇಳಿಕೆ

ದಾವಣಗೆರೆ: ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಹೊಂದಾಣಿಕೆ ಬಗ್ಗೆ ಶೀಘ್ರದಲ್ಲೇ ನಿರ್ಧಾರ ಮಾಡುತ್ತೇವೆ. ಪರಸ್ಪರ ಸಹಕಾರ ಕೊಡಿ ಎಂದು ಅವರಲ್ಲಿ ಕೇಳುತ್ತೇವೆ ಎಂದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಸಂತೆಬೆನ್ನೂರಿನಲ್ಲಿ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಗೆ ಆಗಮಿಸಿದ ವೇಳೆ ಮಾತನಾಡಿದ ಅವರು, ಜೆಡಿಎಸ್ ಜೊತೆ ಹೊಂದಾಣಿಕೆ ಬಗ್ಗೆ ಇಷ್ಟರಲ್ಲಿಯೇ ನಿರ್ಧಾರ ಮಾಡುತ್ತೇವೆ. ಈ ಮೂಲಕ ಪರೋಕ್ಷವಾಗಿ ಜೆಡಿಎಸ್ ಜೊತೆ ಹೊಂದಾಣಿಕೆ ವಿಚಾರವನ್ನು ಒಪ್ಪಿಕೊಂಡರು. ಈ ಬಗ್ಗೆ ಜೆಡಿಎಸ್ ಜೊತೆ …

ಪರಿಷತ್ ಚುನಾವಣೆ: ಜೆಡಿಎಸ್ ಜತೆ ಹೊಂದಾಣಿಕೆ; ಮಾಜಿ ಸಿಎಂ ಯಡಿಯೂರಪ್ಪ ದಾವಣಗೆರೆಯಲ್ಲಿ ಹೇಳಿಕೆ Read More »

ಚಾಕು ತೋರಿಸಿ ಮಹಿಳೆಯ ಸರ ಕಿತ್ಕೊಂಡು ಹೋಗುತ್ತಿದ್ದ ಅಂತರ್ ಜಿಲ್ಲಾ ಆರೋಪಿಗಳ ಬಂಧನ

ದಾವಣಗೆರೆ: ಮಹಿಳೆಗೆ ಚಾಕುವನ್ನುತೋರಿಸಿ, ಹಲ್ಲೆ ಮಾಡಿ ಮಾಂಗಲ್ಯ ಸರ ಕಿತ್ತುಕೊಂಡು ಹೋಗುತ್ತಿದ್ದ ಏಳು ಅಂತರ್ ಜಿಲ್ಲಾ ಆರೋಪಿತರನ್ನು ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಪೊಲೀಸರು ಬಂಧಿಸಿದ್ಧಾರೆ. ಅದರಲ್ಲೂ ಕೃತ್ಯ ನಡೆದ ಒಂದು ಗಂಟೆಯಲ್ಲಿಯೇ ಪ್ರಕರಣ ಭೇದಿಸಿದ್ಧಾರೆ. ನಲ್ಕುದುರೆ ಗ್ರಾಮದಲ್ಲಿ ಮಹಿಳೆಗೆ ಚಾಕುವನ್ನುತೋರಿಸಿ ಹಲ್ಲೆ ಮಾಡಿ ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋಗಿದ್ದ ಮಾಹಿತಿಯನ್ನಾಧರಿಸಿ ಆರೋಪಿತರನ್ನು ಬೆನ್ನಟ್ಟಿ ಘಟನೆ ನಡೆದ ಒಂದು ಗಂಟೆ ಅವಧಿಯಲ್ಲಿ ಲಿಂಗದಹಳ್ಳಿ ಗ್ರಾಮದಲ್ಲಿ ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಸುಮಾರು 80 ಸಾವಿರ ಬೆಲೆ ಬಾಳುವ 15 ಗ್ರಾಂ. …

ಚಾಕು ತೋರಿಸಿ ಮಹಿಳೆಯ ಸರ ಕಿತ್ಕೊಂಡು ಹೋಗುತ್ತಿದ್ದ ಅಂತರ್ ಜಿಲ್ಲಾ ಆರೋಪಿಗಳ ಬಂಧನ Read More »

ದಾವಣಗೆರೆ: ಕ್ರಿಕೆಟ್ ಹಬ್ಬಕ್ಕೆ ಶಾಮನೂರು ಶಿವಶಂಕರಪ್ಪ ಚಾಲನೆ

ದಾವಣಗೆರೆ: ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಶಾಮನೂರು ಡೈಮಂಡ್ ಹಾಗೂ ಶಿವಗಂಗಾ ಕಪ್ 2021 ಕ್ರಿಕೆಟ್ ಟೂರ್ನಿಗೆ ಶಾಸಕ ಶಾಮನೂರು ಶಿವಶಂಕರಪ್ಪ ಚಾಲನೆ ನೀಡಿದರು. ದಿ.ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಅವರ ಸವಿನೆನಪಿಗಾಗಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನ. 25 ರಿಂದ 28ರವರೆಗೆ ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘ ಹಾಗೂ ದಾವಣಗೆರೆ ಇಲೆವೆನ್ಸ್ ಕ್ರಿಕೆಟ್ ಕ್ಲಬ್ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಅಧ್ಯಕ್ಷತೆಯನ್ನು ದಿನೇಶ್ ಕೆ.ಶೆಟ್ಟಿ ವಹಿಸಿದ್ದರು. ಅತಿಥಿಗಳಾಗಿ ಉದ್ಯಮಿಗಳಾದ ಅಥಣಿ ವೀರಣ್ಣ, ಮಹಾದೇವ್, ಶಿವಗಂಗಾ ಶ್ರೀನಿವಾಸ್, ರಮೇಶ್ ಬಾಬು, ವಿಜಯಕುಮಾರ್, …

ದಾವಣಗೆರೆ: ಕ್ರಿಕೆಟ್ ಹಬ್ಬಕ್ಕೆ ಶಾಮನೂರು ಶಿವಶಂಕರಪ್ಪ ಚಾಲನೆ Read More »

ಸಾರ್ವಜನಿಕರಿಗೆ ಚಾಕು ತೋರಿಸಿ ಕಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ

ದಾವಣಗೆರೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಸಾರ್ವಜನಿಕರನ್ನು ತಡೆದು ಚಾಕು ತೋರಿಸಿ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧಿಸಿದ್ದು, ಒಟ್ಟು 8 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಹಳೆಬಾತಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಜುನಾಥ ಎಂಬುವರು ಕುಟುಂಬ‌ ಸಮೇತರಾಗಿ ಮಲೇಬೆನ್ನೂರಿನಿಂದ ದಾವಣಗೆರೆಗೆ ಕಾರಿನಲ್ಲಿ ಬರುತ್ತಿದ್ದರು. ಹಳೆಬಾತಿ ಗ್ರಾಮ ಎನ್.ಹೆಚ್.48 ರಸ್ತೆಯಲ್ಲಿ 04 ಜನ ಒಂದು ಕಾರಿನಲ್ಲಿ ಬಂದು ಕಾರನ್ನು ಅಡ್ಡಹಾಕಿ ಬಂಗಾರದ ಆಭರಣ ಮತ್ತು ಎರಡು ಮೊಬೈಲ್ ವ್ಯಾನಿಟಿ …

ಸಾರ್ವಜನಿಕರಿಗೆ ಚಾಕು ತೋರಿಸಿ ಕಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ Read More »

ತಂಬಾಕು ದುಷ್ಪರಿಣಾಮ ಜಾಗೃತಿಗೆ ಗುಲಾಬಿ ಆಂದೋಲನ

ಶಿಡ್ಲಘಟ್ಟ : ತಂಬಾಕು ಮತ್ತು ಅದರ ಉತ್ಪನ್ನಗಳ ಸೇವಿಸುವಿಕೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ತಂಬಾಕು ಮಾರಾಟಗಾರರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ವ್ಯಕ್ತಿಗಳಿಗೆ ಗುಲಾಬಿ ಹೂವುಗಳನ್ನು ನೀಡಿ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಸಾರ್ವಜನಿಕ ಶಿಕ್ಷಣ ಇಲಾಖೆ ನಗರದ ಸರ್ಕಾರಿ ಪ್ರೌಢಶಾಲೆಸಹಯೋಗದಲ್ಲಿ ಈ ಆಂದೋಲನಕ್ಕೆ ಚಾಲನೆ ನೀಡಿದರು. ಪ್ರೀತಿ ಮತ್ತು ಗೌರವದ ಸಂಕೇತವಾಗಿರುವ ಗುಲಾಬಿ ಹೂವುಗಳನ್ನು ತಂಬಾಕು ಮಾರಾಟಗಾರರು ಹಾಗೂ …

ತಂಬಾಕು ದುಷ್ಪರಿಣಾಮ ಜಾಗೃತಿಗೆ ಗುಲಾಬಿ ಆಂದೋಲನ Read More »

Translate »
Scroll to Top