ಎಸ್ಟಿ ಮೀಸಲಾತಿಯಲ್ಲಿ ಮಾತು ತಪ್ಪಿದ ಬಿಜೆಪಿ ಸರ್ಕಾರ
ಮರಿಯಮ್ಮನಹಳ್ಳಿ: ವಾಲ್ಮೀಕಿ ಸಮುದಾಯಕ್ಕೆ 7.5 ಮೀಸಲಾತಿ ಪಡೆಯವುಕ್ಕಾಗಿ ಎಲ್ಲಾರು ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ ಎಂದು ರಾಜನಹಳ್ಳಿಯ ವಾಲ್ಮೀಕಿಯ ಗುರುಪೀಠದ ಶ್ರೀಪ್ರಸನ್ನಾನಂದ ಸ್ವಾಮಿಜಿ ರವರು ಹೇಳಿದರು.ಅವರು ಗುರುವಾರ ಪಟ್ಟಣದ 9ನೇ ವಾರ್ಡಿನ ವಾಲ್ಮೀಕಿ ಸಮುದಾಯ ಭವನದಲ್ಲಿ ವಾಲ್ಮೀಕಿ ಜಾತ್ರ ಮೋಹತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಇಡೀ ನಮ್ಮ ರಾಜ್ಯದಲ್ಲಿ ವಾಲ್ಮೀಕಿ ಸಮುದಾಯ 70 ರಿಂದ 80 ಲಕ್ಷ ಸರಿ ಸುಮಾರು ಜನ ಸಂಖ್ಯೆಯನ್ನು ಹೊಂದಿದೆ. ಇಷ್ಟೊಂದು ದೊಡ್ಡ ಮಟ್ಟದ ಸಮುದಾಯವನ್ನು ರಾಜಕಾರಣಿಗಳು ತಮ್ಮ ಓಟ್ ಬ್ಯಾಂಕ್ ರಾಜಕರಾಣಕ್ಕೆ …