ದೇಶದಲ್ಲಿ ವಿವಾದ ಸೃಷ್ಟಿಸಿದ ಮೂರು ಕೃಷಿ ಕಾಯ್ದೆ ಪಾಪಸು
ಮಸ್ಕಿ : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪಟಾಕಿ ಸಿಡಿಸಿ ಹರ್ಷಚರಣೆ ದೇಶದಲ್ಲಿ ವಿವಾದ ಸೃಷ್ಟಿಸಿದ ಮೂರು ಕೃಷಿ ಕಾಯ್ದೆ ಕಾನೂನುಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮಸ್ಕಿ ಪಟ್ಟಣದ ಅಶೋಕ ವೃತ್ತ ಬಳಿ ಪಟಾಕಿ ಸಿಡಿಸಿ ಹರ್ಷಚಾರಣೆ ವ್ಯಕ್ತಪಡಿಸಿದರು.