ಜಿಲ್ಲೆಗಳು

ಅತ್ಯಂತ ಸರಳ ರೀತಿಯಲ್ಲಿ ಶ್ರೀ ಭಕ್ತ ಕನಕ ದಾಸರ ೫೩೪ ನೇ ಜಯಂತಿ ಆಚರಣೆ ಮಾಡಲು ಕುಷ್ಟಗಿ ತಹಶೀಲ್ದಾರ ಕರೆ

ಕುಷ್ಟಗಿ : ಪ್ರತಿ ವರ್ಷವು ಕೂಡ ಅತ್ಯಂತ ಅದ್ದೂರಿಯಾಗಿ ಭಕ್ತ ಶ್ರೇಷ್ಠ ಕನಕದಾಸರ ಜಯಂತಿಯನ್ನು ಆಚರಣೆ ಮಾಡಲಾಗುತ್ತಿತ್ತು ಆದರೆ ಕಳೆದ ಎರಡು ವರ್ಷದಿಂದ ಕೊವೀಡ್-೧೯ ಕೊರೋನಾ ವೈರಸ್ ಬಂದಿದ್ದರಿಂದ ಕಳೆದ ಎರಡು ವರ್ಷದಿಂದ ಇಲ್ಲಿಯ ವರಗೆ ಶ್ರೀ ಭಕ್ತ ಕನಕದಾಸರ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲು ಸಾಧ್ಯವಾಗಲಿಲ್ಲ ಆದರೆ ಈ ವರ್ಷವು ಕೂಡ ವಿಧಾನ ಪರಿಷತ್ತು ಚುಣಾವಣೆ ಬಂದ ಹಿನ್ನೆಲೆ ಸರಕಾರ ಚುಣಾವಣೆ ನೀತಿ ಸಂಹಿತೆ ಜಾರಿಗೆ ಮಾಡಿದ್ದರಿಂದ ಶ್ರೀ ಭಕ್ತ ಕನಕದಾಸರ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ …

ಅತ್ಯಂತ ಸರಳ ರೀತಿಯಲ್ಲಿ ಶ್ರೀ ಭಕ್ತ ಕನಕ ದಾಸರ ೫೩೪ ನೇ ಜಯಂತಿ ಆಚರಣೆ ಮಾಡಲು ಕುಷ್ಟಗಿ ತಹಶೀಲ್ದಾರ ಕರೆ Read More »

ಕುರೇಕುಪ್ಪ ವಿಜೃಂಭಣೆಯ ವಾಲ್ಮೀಕಿ ಜಯಂತಿ ಆಚರಣೆ

ಕನ್ನಡನಾಡು ವಾರ್ತೆ, : ವಾಲ್ಮೀಕಿ ಮಹರ್ಷಿಗಳು ಕೊಟ್ಟಂತಹ ರಾಮಾಯಣ ಎಲ್ಲರಿಗೂ ಆದರ್ಶವಾಗಿದೆ, ಇಂಥಹ ವಾಲ್ಮೀಕಿ ಮಹರ್ಷಿಗಳ ಸಮುದಾಯಕ್ಕೆ ಸೇರಿದ ಹೆಮ್ಮೆ ನನಗಿದೆ ಎಂದು ಕುರೇಕುಪ್ಪ ಘಟಕದ ವಾಲ್ಮೀಕಿ ನಾಯಕ ಮಹಾಸಭಾ ಮುಖಂಡರಾದ ಎನ್ ಸೋಮಪ್ಪ ಅವರು ಮಾತನಾಡಿದರು. ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಕುರೇಕುಪ್ಪ ಘಟಕದ ಅಧ್ಯಕ್ಷ ಶಂಕರ್ ಮಾತನಾಡಿ ವಾಲ್ಮೀಕಿ ಮಹರ್ಷಿಗಳು ರಚಿಸಿದ ರಾಮಾಯಣದ ಆದರ್ಶಗಳು ನಮ್ಮ ದೇಶದ ಪ್ರತಿಯೊಂದು ಮನೆಯ ದಿನನಿತ್ಯದ ಸಹಜ ಜೀವನಕ್ಕೆ ಒಗ್ಗಿಕೊಂಡಿವೆ ಎಂದು ತಿಳಿಸಿದರು. ವಿಜೃಂಭಣೆಯಿಂದ ನಡೆದ ಮೆರವಣಗೆಯು …

ಕುರೇಕುಪ್ಪ ವಿಜೃಂಭಣೆಯ ವಾಲ್ಮೀಕಿ ಜಯಂತಿ ಆಚರಣೆ Read More »

ಶಾಸನ ನೀಡಿದ ಹಲ್ಮಿಡಿ ಗ್ರಾಮದಲ್ಲಿ ೩ ವರ್ಷಕ್ಕೊಮ್ಮೆ ವಿಶೇಷ ಹಬ್ಬ

ಬೇಲೂರು : ನಾಲ್ಕು ಸಾವಿರ ಜನರಿಂದ ಬಾಗಿನ ಅರ್ಪಣೆ: ಇಲ್ಲಿಲ್ಲ ಜಾತಿ, ಮತ, ಪಂಥ ಅನಂತರಾಜೇಅರಸು ಬೇಲೂರು ಇದೊಂದು ಅಪರೂಪದ, ೩ ವರ್ಷಕ್ಕೆ ಒಮ್ಮೆ ನಡೆಯುವ ಹಿರೆಯೊಡೆಯಲಿಂಗೇಶ್ವರ ದೇವರ ಜಾತ್ರಾಮಹೋತ್ಸವ. ೩ ಸಾವಿರಕ್ಕೂ ಹೆಚ್ಚು ಬಾಗಿನ ಅರ್ಪಣೆ, ಸುಮಾರು ೪ ಸಾವಿರಕ್ಕೂ ಹೆಚ್ಚು ಭಕ್ತರು ಇಲ್ಲಿ ಸೇರುತ್ತಾರೆ.ಹೂವಿನಿಂದ ಪೂಜಿಸುವಂತಿಲ್ಲ, ಮಹಿಳೆಯರು ಹೂವು ಮುಡಿಯುವಂತಿಲ್ಲ. ದೇವರ ಒಕ್ಕಲಿಗ ಕುಟುಂಬದಲ್ಲಿ ಮುಟ್ಟುಮೈಲಿಗೆ ಆಗುವಂತಿಲ್ಲ. ಜಾತ್ರಾ ಮಹೋತ್ಸವ ನಡೆಯುವ ೭ ದಿನ ಮುಂಚಿನಿಂದಲೇ ಮಾಂಸಾಹಾರ ಸೇವನೆ, ರಾತ್ರಿ ವೇಳೆ ಯಾವುದೇ ರೀತಿಯ …

ಶಾಸನ ನೀಡಿದ ಹಲ್ಮಿಡಿ ಗ್ರಾಮದಲ್ಲಿ ೩ ವರ್ಷಕ್ಕೊಮ್ಮೆ ವಿಶೇಷ ಹಬ್ಬ Read More »

ಧರ್ಮ ದ್ರೋಹಿಗಳನ್ನು ಕೂಡಲೇ ಬಂಧಿಸಬೇಕು

ದೇವನಹಳ್ಳಿ:ಸಹಬಾಳ್ವೆ ಇಂದ ಜೀವನ ನಡೆಸಲು ಸಂವಿಧಾನದಲ್ಲಿ ಎಲ್ಲರಿಗೂ ಹಕ್ಕನ್ನು ನೀಡಿದ್ದಾರೆ. ಅದನ್ನು ದುರುಪಯೋಗ ಪಡಿಸಿಕೊಂಡು ಹಿಂದು ಧರ್ಮದ ದೇವಾಲಯದಲ್ಲಿ ರಾತ್ರೋ ರಾತ್ರಿ ಅಮೇಧ್ಯ ವನ್ನು ತಂದು ದೇವರ ಮುಂದೆ ಬಿಸಾಡಿದ್ದು ಧರ್ಮಕ್ಕೆ ಧಕ್ಕೆ ತರುವ ಕೆಲಸ ಮಾಡಿದರೆ ಮುಂದೆ ಇದು ತೀವ್ರತರ ಹೋರಾಟಕ್ಕೆ ಮುನ್ನುಡಿ ಬರೆದಂತಾಗುತ್ತದೆ ಎಂದು ಬಿಜೆಪಿ ಟೌನ್ ಅಧ್ಯಕ್ಷ ಆರ್. ಸಿ. ಮಂಜುನಾಥ್ ತಿಳಿಸಿದರು. ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದ ಮೇಲೂರು ಮುಖ್ಯ ರಸ್ತೆ ನಾಗರಬಾವಿ ಬಳಿ ಇರುವ ವಿಜಯ ಮಾರುತಿ ಭಕ್ತ ಮಂಡಳಿ …

ಧರ್ಮ ದ್ರೋಹಿಗಳನ್ನು ಕೂಡಲೇ ಬಂಧಿಸಬೇಕು Read More »

ದಲಿತರನ್ನು ಸುಟ್ಟ ಬೆಂಕಿ ದೇಶವನ್ನೇ ಸುಡುತ್ತದೆ ಎಚ್ಚರಿಕೆ

ದೇವನಹಳ್ಳಿ: ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿರುವ ಚುನಾಯಿತರಾಗಿ ಅಧಿಕಾರ ನಡೆಸುತ್ತಿರುವ ಸಂಸದ ಪ್ರತಾಪ್ ಸಿಂಹರವರೆ ನಿಮ್ಮ ಬಳಿ ಸಾಮಾಜಿಕ ನ್ಯಾಯ ಇಲ್ಲವೇ ಕೇಳುವಂತಹವರ ವಿರುದ್ಧ ಏನುಬೇಕಾದರೂ ಆರೋಪ ಮಾಡಬಹುದಾ ಸಂವಿಧಾನದಡಿಯಲ್ಲಿ ಕೆಲಸ ಮಾಡುವ ಜನಪ್ರತಿನಿಧಿಗಳು ಈ ರೀತಿಯಾದ ಹೇಳಿಕೆ ಮಾತನ್ನು ಆಡುವುದು ನಾಚಿಕೆಗೇಡಿನ ಸಂಗತಿ, ನಿಮಗೆ ಸಂವಿಧಾನದ ಮೇಲೆ ಗೌರವವಿದ್ದರೆ ಈ ಕೂಡಲೇ ನಿಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಭಾರತ ಜನಜಾಗೃತಿ ಸೇನೆಯ ರಾಜ್ಯಾಧ್ಯಕ್ಷ ಸಿ.ಮುನಿಯಪ್ಪ ಒತ್ತಾಯಿಸಿದರು. ದೇವನಹಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲ್ಲೂಕು ಚಲವಾದಿ …

ದಲಿತರನ್ನು ಸುಟ್ಟ ಬೆಂಕಿ ದೇಶವನ್ನೇ ಸುಡುತ್ತದೆ ಎಚ್ಚರಿಕೆ Read More »

ಅಪ್ಪುರವರ ಆದರ್ಶ ಇಂದಿನ ಯುವಕರಿಗೆ ಪ್ರಸ್ತುತ

ದೇವನಹಳ್ಳಿ: ಕರ್ನಾಟಕ ರತ್ನ, ಕರುನಾಡ ಕಂದ, ದೊಡ್ಮನೆ ಹುಡುಗ ಪುನೀತ್ ರಾಜ್‍ಕುಮಾರ್ ರವರ ಅಕಾಲಿಕ ಮರಣ ಕಾಲಿವುಡ್, ಸ್ಯಾಂಡಲ್ ವುಡ್, ಬಾಲಿವುಡ್ ಗಣ್ಯರು ಕಂಬನಿ ಮಿಡಿದಿದ್ದಾರೆ, ಅವರ ಆದರ್ಶ ಸೇವಾ ಮನೋಭಾವನೆ ಇಂದಿನ ಯುವ ಪೀಳಿಗೆಗೆ ಪ್ರಸ್ತುತ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್ ಅಭಿಪ್ರಾಯ ಪಟ್ಟರು. ದೇವನಹಳ್ಳಿ ಪಟ್ಟಣದ ಹೊಸ ಬಸ್ ನಿಲ್ದಾಣದಲ್ಲಿ ಅನ್ನಪೂರ್ಣೇಶ್ವರಿ ಕಟ್ಟಡ ಕಾರ್ಮಿಕರ ಮತ್ತು ಇತರೆ ಕೆಲಸ ಕಾರ್ಮಿಕರ ಸಂಘದ ವತಿಯಿಂದ ಇತ್ತೀಚೆಗೆ ನಮ್ಮನ್ನಗಲಿದ ರಾಜ್ ಕುಟುಂಬದ ಕೊನೆಯ ಕುಡಿ ಪುನೀತ್ …

ಅಪ್ಪುರವರ ಆದರ್ಶ ಇಂದಿನ ಯುವಕರಿಗೆ ಪ್ರಸ್ತುತ Read More »

ಮಧುಮೇಹ ಪರೀಕ್ಷೆ ಮಾಡಿಸಿಕೊಳ್ಳಿ: ಡಾ. ಗೋಪಾಲರಾವ್

ಸಂಡೂರು : 35 ವರ್ಷ ಮೇಲ್ಪಟ್ಟವರು ಪ್ರತಿ ಆರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಮಧುಮೇಹ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಡಾ. ಗೋಪಾಲ್ ರಾವ್ ತಿಳಿಸಿದರು ಅವರು ತೋರಣಗಲ್ಲು ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ 2021 ರ ವಿಶ್ವ ಮಧುಮೇಹ ದಿನಾಚರಣೆ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಮಧುಮೇಹ ಟೈಪ್1 ಅನುವಂಶಿಕವಾಗಿ ಮಕ್ಕಳಲ್ಲಿ ಕಂಡು ಬರುತ್ತದೆ ಇವರಿಗೆ ಇನ್ಸುಲಿನ್ ಕಡ್ಡಾಯವಾಗಿ ತೆಗೆದು ಕೊಳ್ಳಬೇಕಾಗುತ್ತದೆ, ಟೈಪ್ 2 ಮೂವತ್ತೈದು ವರ್ಷ ಮೇಲ್ಪಟ್ಟವರಿಗೆ ಕಂಡುಬರುತ್ತದೆ ಇತ್ತಿಚೀನ ದಿನಗಳಲ್ಲಿ ಆರೋಗ್ಯಕರ ಜೀವನ ಶೈಲಿ ಇಲ್ಲದ ಕಾರಣ ಮತ್ತು …

ಮಧುಮೇಹ ಪರೀಕ್ಷೆ ಮಾಡಿಸಿಕೊಳ್ಳಿ: ಡಾ. ಗೋಪಾಲರಾವ್ Read More »

ಪಟ್ಟಣದ ಎಪಿಎಂಸಿ ಕತ್ತಲಲ್ಲಿ ಮುಳುಗಿ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ

ಮರಿಯಮ್ಮನಹಳ್ಳಿ : ರೈತರಿಗೆ ವರದಾನವಾಗಬೇಕಿದ್ದ ಪಟ್ಟಣದ ಎಪಿಎಂಸಿ ಉಪಮಾರುಕಟ್ಟೆ ಇದ್ದು ಇಲ್ಲದಂತಾಗಿದ್ದು, ಇಲ್ಲಿ ಯಾವುದೇ ರೈತಾಪಿ ಚಟುವಟಿಕೆಗಳು ನಡೆಯದ ಪರಿಣಾಮ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ಪಟ್ಟಣದ ಹಗರಿಬೊಮ್ಮನಹಳ್ಳಿ ರಸ್ತೆಯಲ್ಲಿ ಬರುವ ಎಪಿಎಂಸಿ ಉಪಮಾರುಕಟ್ಟೆಯಲ್ಲಿ ಲಕ್ಷಾಂತರ ವೆಚ್ಚದಲ್ಲಿ ಕಟ್ಟಡಗಳು ಹಾಗೂ ಆವರಣದ ಸುತ್ತ ತಡೆಗೋಡೆ ನಿರ್ಮಿಸಿದರೂ ಯಾವುದೇ ವಹಿವಾಟು ನಡೆಯುತ್ತಿಲ್ಲ. ಕೇವಲ ಬೆರಳೆಣಿಕೆ ರೈತರು ತಮ್ಮ ಫಸಲು ಒಣಗಿಸಲು ಮಾತ್ರ ಮಾರುಕಟ್ಟೆಯಲ್ಲಿನ ಕಟ್ಟೆಗಳನ್ನು ಅವಲಂಬಿಸಿದ್ದಾರೆ. ಇವರಿಗೆ ಮಳೆ ಬಂದರೆ ತಮ್ಮ ಬೆಳೆಯನ್ನು ರಕ್ಷಣೆ ಮಾಡಿಕೊಳ್ಳಲು ಮತ್ತು ಅವರು …

ಪಟ್ಟಣದ ಎಪಿಎಂಸಿ ಕತ್ತಲಲ್ಲಿ ಮುಳುಗಿ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ Read More »

ಪ್ರತಿ ಮೂರು ತಿಂಗಳಿಗೊಮ್ಮೆ ಆರೋಗ್ಯ ಪರೀಕ್ಷೆ ಅಗತ್ಯ

ದೇವನಹಳ್ಳಿ: ಗ್ರಾಮೀಣ ಭಾಗದ ಜನರಲ್ಲಿ ಆರೋಗ್ಯದ ವಿಚಾರದಲ್ಲಿ ಮಧುಮೇಹದ ಬಗ್ಗೆ ಅರಿವು ಮೂಡಿಸಲು ಆಕಾಶ್ ಆಸ್ಪತ್ರೆಯಲ್ಲಿ ಮೆಗಾ ಶಿಬಿರ ಆಯೋಜಿಸಿದ್ದು ಇದರಲ್ಲಿ ಉಚಿತ ಮಧುಮೇಹ ಚಿಕಿತ್ಸೆ , ಕಣ್ಣಿನ ಪರೀಕ್ಷೆ, ನರಗಳ ಪರೀಕ್ಷೆ , ಬಿ.ಪಿ.ಪರೀಕ್ಷೆ , ಇ.ಸಿ.ಜಿ ಪರೀಕ್ಷೆ ಹಾಗೂ ಸಲಹೆಗಳನ್ನು ನೀಡುತ್ತಿದ್ದು 10 ಮಂದಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯನ್ನು ಉಚಿತವಾಗಿ ಮಾಡುತ್ತಿದ್ದು ಈಗಾಗಲೇ 400-500 ಜನ ಇದರ ಸದುಪಯೋಗ ಪಡೆಯುತ್ತಿದ್ದಾರೆ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಆಕಾಶ್ ಆಸ್ಪತ್ರೆಯ ವೈದ್ಯಕೀಯ …

ಪ್ರತಿ ಮೂರು ತಿಂಗಳಿಗೊಮ್ಮೆ ಆರೋಗ್ಯ ಪರೀಕ್ಷೆ ಅಗತ್ಯ Read More »

ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ

ದಾವಣಗೆರೆ : ಚುನಾವಣೆಗಳ ನೀತಿ ಸಂಹಿತೆ ಹೆಸರಿನಲ್ಲಿ ಹಳ್ಳಿಯಿಂದ ದಿಲ್ಲಿವರೆಗೆ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗುವ ಹಿನ್ನೆಲೆಯಲ್ಲಿ ನೀತಿ ಸಂಹಿತೆ ವಿಚಾರದಲ್ಲಿ ಕೇಂದ್ರ ಚುನಾವಣಾ ಆಯೋಗ ಪರಾಮರ್ಶೆ ಮಾಡಿ, ನೀತಿ ಸಂಹಿತೆ ಮಾರ್ಪಾಡಿಗೆ ಮುಂದಾಗುವುದು ಸೂಕ್ತ ಎಂದು ಸಿರಿಗೆರೆಯ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಲಹೆ ನೀಡಿದರು. ತಾಲೂಕಿನ ಅಣಬೇರು ಗ್ರಾಮದಲ್ಲಿ ಭಾನುವಾರ ಶ್ರೀ ಈಶ್ವರ, ಶ್ರೀ ಆಂಜನೇಯ ಸ್ವಾಮಿ, ಶ್ರೀ ಕುಕ್ವಾಡೇಶ್ವರಿ ದೇವಿ ದೇವಸ್ಥಾನಗಳ ಉದ್ಘಾಟನೆ, ಮೂರ್ತಿ ಪ್ರತಿಷ್ಟಾಪನೆ ಮತ್ತು ಕಳಸಾರೋಹಣ ಸಮಾರಂಭದ ಸಾನಿಧ್ಯ ವಹಿಸಿ …

ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ Read More »

Translate »
Scroll to Top