ಜಿಲ್ಲೆಗಳು

18 ವರ್ಷ ಮೇಲ್ಪಟ್ಟ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ಸೇರಿಸಲು ಅವಕಾಶ

ದೇವನಹಳ್ಳಿ: ವಿಜಯಪುರ ಪುರಸಭಾ ವ್ಯಾಪ್ತಿಯಲ್ಲಿ ಬರುವ ಬೂತ್ ಮಟ್ಟ ಮತ್ತು ಗ್ರಾಮ ಮಟ್ಟದಲ್ಲಿ ಮತದಾರರ ವಿಶೇಷ ಪರಿಷ್ಕರಣ ಕಾರ್ಯಕ್ರಮವನ್ನು ನಡೆಸುತ್ತಿದ್ದೇವೆ ಎಂದು ಡಿಡಿಪಿಐ ಕಚೇರಿಯ ವಿಷಯ ಪರಿವೀಕ್ಷಕ ಮತ್ತು ನೋಡಲ್ ಅಧಿಕಾರಿ ಶ್ರೀಕಂಠಯ್ಯ ತಿಳಿಸಿದರು. ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಈ ಕಾರ್ಯಕ್ರಮ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಹಾಗೂ ಜಿಲ್ಲಾಡಳಿತದ ವತಿಯಿಂದ ನಡೆಸುತ್ತಿದ್ದು, ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಜನರಿಗೆ ಮತದಾನದ ಬಗ್ಗೆ ಹಾಗೂ ಮತದಾರರ ಪಟ್ಟಿಯಲ್ಲಿ …

18 ವರ್ಷ ಮೇಲ್ಪಟ್ಟ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ಸೇರಿಸಲು ಅವಕಾಶ Read More »

ಡಾ: ಅಂಬೇಡ್ಕರ್ ಅವರ 130 ನೇ ಜಯಂತೋತ್ಸವ

ಗಂಗಾವತಿ : ಭಾರತರತ್ನ ಬಾಬಾಸಾಹೇಬ್ ಡಾ: ಅಂಬೇಡ್ಕರ್ ಅವರ 130 ನೇ ಜಯಂತೋತ್ಸವ ನಿಮಿತ್ಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಶಾಸಕ ಬಸವರಾಜ ದಡೇಸೂಗೂರು ಅವರು ಇಂದು ನಡೆದ ಗಂಗಾವತಿ ತಾಲೂಕಿನಲ್ಲಿ ನಡೆದ ಡಾ/ ಬಿ.ಆರ್ ಅಂಬೇಡ್ಕರ್ 130ನೇ ಜಯಂತೋತ್ಸವ ಕಾರ್ಯಕ್ರಮ ದಲ್ಲಿ ಭಾಗವಹಿಸುವ ಮೂಲಕ ಚಾಲನೆ ನೀಡಿದರು ಹಾಗೂ ಇಂದು ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳಿಗೆ ಶುಭಾಶಯಗಳನ್ನು ತಿಳಿಸಿದರು.ಈಸಂಧರ್ಭದಲ್ಲಿ ಮರಿಯಪ್ಪ ಕುಂಟೊಜಿ ವೀರುಪಾಕ್ಷ ಬರಗೂರ್ ಸೇರಿದಂತೆ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.

ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಸೈಕಲ್ ಮೂಲಕ ಜಾಗೃತಿ

ಬಳ್ಳಾರಿ : ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪೋಲಿಸ್ ಇಲಾಖೆ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಘಟಕ, ಭಾರತೀಯ ವೈದ್ಯಕೀಯ ಸಂಘ, ಬಳ್ಳಾರಿ ಸೈಕಲ್‌ ಕ್ಲಬ್, ಬಳ್ಳಾರಿ ರನ್ನರ್ಸ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ‌ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಧುಮೇಹ ದಿನಾಚರಣೆ ಹಾಗೂ ತಂಬಾಕು ಸೇವನೆ ನಿಯಂತ್ರಣಕ್ಕಾಗಿ ಗುಲಾಬಿ ಆಂದೋಲನದ ಅಂಗವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಸೈಕಲ್‌ ಮೂಲಕ ಸಂಚರಿಸಿ ಸಕ್ಕರೆ ಕಾಯಿಲೆ ಕುರಿತು ಜಾಗೃತಿ ಮಂಡಿಸಲಾಯಿತು. ಈ ಜಾಗೃತಿ …

ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಸೈಕಲ್ ಮೂಲಕ ಜಾಗೃತಿ Read More »

ಮಸ್ಕಿಯಲ್ಲಿ 3 ಕೀ.ಮೀ ಮ್ಯಾರಥಾನ್ ಓಟಕ್ಕೆ ಚಾಲನೆ

ಮಸ್ಕಿ : ಅಭಿನಂದನ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಗೂ ಪ್ರತಾಪ್ ಗೌಡ ಪಾಟೀಲ್ ಫೌಂಡೇಶನ್ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ರವಿವಾರ ಬೆಳಿಗ್ಗೆ ನಗರದಲ್ಲಿ ಆಯೋಜಿಸಿದ ಮ್ಯಾರಾಥಾನ್ ಓಟಕ್ಕೆ ಪ್ರತಾಪ್ ಗೌಡ ಪಾಟೀಲ್ ಮಾಜಿ ಶಾಸಕರು ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿ ಮಾನವನ ಶರೀರ ಆರೋಗ್ಯವಾಗಿರಬೇಕಿದ್ದಲ್ಲಿ ವ್ಯಾಯಾಮ ಅಗತ್ಯವಾಗಿದೆ. ಇಂದು ಭಾರತವನ್ನು ಯೋಗದಲ್ಲಿ ವಿಶ್ವದಲ್ಲಿ ಗುರುತಿಸಿದೆ. ಇಂತಹ ಓಟಗಳ ಮೂಲಕ ಮನುಷ್ಯ ಆರೋಗ್ಯ ಕಾಪಾಡಿಕೊಳ್ಳುವುದರೊಂದಿಗೆಯುವಜನರು ಇಂದು ಕೆಟ್ಟ ಚಟಗಳಿಗೆ …

ಮಸ್ಕಿಯಲ್ಲಿ 3 ಕೀ.ಮೀ ಮ್ಯಾರಥಾನ್ ಓಟಕ್ಕೆ ಚಾಲನೆ Read More »

ಅಂಗನವಾಡಿ ಸಹಾಯಕಿಯ ಕತ್ತು ಕೊಯ್ದು ಬರ್ಬರ ಹತ್ಯೆ

ತಿಪಟೂರು : ಅಂಗನವಾಡಿ ಸಹಾಯಕಿಯ ಕತ್ತು ಕೊಯ್ದು ಬರ್ಬರ ಹತ್ಯೆ ತಿಪಟೂರು ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಹಾಲ್ಕುರಿಕೆ ಗ್ರಾಮದ ಅಂಗನವಾಡಿ ಸಹಾಯಕಿ ಆಗಿ ಕೆಲಸ ನಿರ್ವಹಿಸುತ್ತಿದ್ದ ಭಾರತಿ (30) ಕೋ ಲೇಟ್ ನಾಗರಾಜ್ ಎಂಬುವರನ್ನು ಅದೇ ಗ್ರಾಮದ ಮೃತೆ ಗಂಡನ ಅಕ್ಕನ ಮಗನಾದ ದಿವಾಕರ್ (25) ಎಂಬುವನು ಅಂಗನವಾಡಿ ಕಟ್ಟಡದ ಹಿಂಭಾಗ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆ ನಡೆದ ಅಂಗನವಾಡಿ ಕಟ್ಟಡದ ಹಿಂಭಾಗದಲ್ಲಿ ವಾಸವಿರುವ ಮನೆಯ ಓರ್ವ ಮಹಿಳೆ …

ಅಂಗನವಾಡಿ ಸಹಾಯಕಿಯ ಕತ್ತು ಕೊಯ್ದು ಬರ್ಬರ ಹತ್ಯೆ Read More »

ಸಾಹಿತ್ಯ ˌ ಸಂಸ್ಕೃತಿ ˌ ಕಲೆ ˌ ಭಾಷೆಗೆ ಶ್ರಮಿಸುವರಿಗೆ ಮತನೀಡಿ. —ವೀರಪ್ಪ ನಿಂಗೋಜಿ

ಕಾರಟಗಿ—ನಾಡು ನುಡಿಗಾಗಿ ಶ್ರಮಿಸುವ ಸಾಹಿತ್ಯ ˌಸಂಸ್ಕೃತಿ ˌ ಕಲೆ ˌಯನ್ನು ಬಲಪಡಿಸುವವರಿಗೆ ಮತನೀಡಿ ಎಂದು ಜಿಲ್ಲಾ ಕಸಾಪ ಅಭ್ಯರ್ಥಿ ವೀರಪ್ಪ ಮಲ್ಲಪ್ಪ ನಿಂಗೋಜಿ ಹೇಳಿದರು. ತಾಲೂಕಿನ ಸಿದ್ದಾಪೂರ ಗ್ರಾಮದಲ್ಲಿ ಕಸಾಪ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು ದೇಶ ವಿದೇಶಗಳಲ್ಲಿ ಹೆಸರಾದ ಡಾ! ಮಹೇಶ ಜೋಶಿರವರು ಕನ್ನಡದ ರಥವನ್ನು ಎಳೆಯುವ ಸಮರ್ಥವ್ಯಕ್ತಿಗಳಾಗಿದ್ದಾರೆ. ಅಂಥವರ ಸಾರಥ್ಯದಲ್ಲಿ ಪರಿಷತ್ತು ಮುನ್ನೇಡೆಯಬೇಕಾಗಿದೆ ಅವರ ತಂಡದಿಂದ ನಾನು ಅಧಿಕೃತ ಅಭ್ಯರ್ಥಿಯಾಗಿದ್ದೆನೆ ತಮ್ಮೆಲ್ವರ ಬೆಂಬಲ ಸದಾ ಇರಲಿ ಎಂದು ಪ್ರಾರ್ಥಿಸಿದರು. ಶ್ರೀನಿವಾಸ ತಾಂದಳೆ ˌ ಗ್ರಾ.ಪ್ಂ.ಸದಸ್ಯ …

ಸಾಹಿತ್ಯ ˌ ಸಂಸ್ಕೃತಿ ˌ ಕಲೆ ˌ ಭಾಷೆಗೆ ಶ್ರಮಿಸುವರಿಗೆ ಮತನೀಡಿ. —ವೀರಪ್ಪ ನಿಂಗೋಜಿ Read More »

ಸರಳವಾಗಿ ಜರಿಗಿದ ಒನಕೆ ಓಬವ್ವ ಜಯಂತೋತ್ಸವ

ಕಾರಟಗಿ : ಚಿತ್ರದುರ್ಗದ ದೊರೆ ವೀರಮದಕರಿ ನಾಯಕನ ಆಸ್ಥಾನದಲ್ಲಿ ವೀರವನಿತೆ ಎಂದೇ ಖ್ಯಾತಿ ಪಡೆದಿರುವ ವೀರಮಾತೆಯ ಜಯಂತೋತ್ಸವ ಕಾರ್ಯಕ್ರಮ ಕಾರಟಗಿಯ ಎಲ್ ವಿ ಟಿ ಕಲ್ಯಾಣ ಮಂಟಪದಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಮಾಜದ ಪ್ರಮುಖರು ಅಂಬೇಡ್ಕರ್ ಮತ್ತು ವೀರಮಾತೆ ಒನಕೆ ಓಬವ್ವ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು ನಂತರ ಸಮಾಜದ ಪ್ರಮುಖರು ಮಾತನಾಡಿದರು ಓಬವ್ವನ ಆದರ್ಶಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಂಡು ಉತ್ತಮ ಕಾರ್ಯ ಮಾಡುವಂತೆ ಮಾತೆಯರಿಗೆ ಕಿವಿಮಾತು ಹೇಳಿದರು ಈ ಸಂದರ್ಭದಲ್ಲಿ ಕಾರಟಗಿ ಸುತ್ತ …

ಸರಳವಾಗಿ ಜರಿಗಿದ ಒನಕೆ ಓಬವ್ವ ಜಯಂತೋತ್ಸವ Read More »

ಮಂಡ್ಯದ ಜನತೆಗೆ ಮತ ನೀಡುವಂತೆ ಮತಯಾಚನೆ ಮಾಡಿದ ಶೇಖರಗೌಡ ಮಾಲಿ ಪಾಟೀಲ

ಕುಷ್ಟಗಿ ವರದಿ:- ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಶೇಖರಗೌಡ ಮಾಲಿಪಾಟೀಲ್ ಗುಮಗೇರಾ ಇವರು ಇಂದು ಮಂಡ್ಯದಲ್ಲಿ ಕಸಾಪ ಆಜೀವ ಸದಸ್ಯರು ನನಗೆ ಮತನೀಡಿ ಕನ್ನಡಮ್ಮನ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕೆಂದು ಮಂಡ್ಯದ ಜನತೆಯ ಮುಂದೆ ಮತಯಾಚನೆ ಮಾಡಿದರು.ಈ ಸಂದರ್ಭದಲ್ಲಿ ಕಸಾಪ ಆಜೀವ ಸದಸ್ಯರು ಉಪಸ್ಥಿತರಿದ್ದರು.

ಕುರಿ ಮತ್ತು ಮೇಕೆಗಳ ಆಕಸ್ಮಿಕ ಮರಣಕ್ಕೆ ಪರಿಹಾರ ಧನ “ಅನುಗ್ರಹ” ಯೋಜನೆ

ಕುಷ್ಟಗಿ:- ಈ ಹಿಂದೆ ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪನವರು ಬಜೆಟ್ ನಲ್ಲಿ ಘೋಷಿಸಿದ್ದ ಕುರಿ ಮತ್ತು ಮೇಕೆಗಳ ಆಕಸ್ಮಿಕ ಮರಣಕ್ಕೆ ಪರಿಹಾರ ಧನ “ಅನುಗ್ರಹ” ಯೋಜನೆಯನ್ನು ಈಗಿನ ಮುಖ್ಯಮಂತ್ರಿ ಗಳಾದ ಬಸವರಾಜ ಬೊಮ್ಮಾಯಿಯವರು ಮುಂದುವರೆಸಿದ್ದಕ್ಕೆ ಕೊಪ್ಪಳ -ರಾಯಚೂರು ಜಿಲ್ಲಾ ಉಸ್ತುವಾರಿ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವರಾದ ಹಾಲಪ್ಪ ಆಚಾರರವರ ನೇತೃತ್ವದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರಿಗೆ ಕಂಬಳಿ ಹೊದಿಸಿ ,ಪುಸ್ತಕ ನೀಡಿ ನಾಡಿನ ಸಮಸ್ತ ಕುರಿಗಾಹಿಗಳ ಪರವಾಗಿ ಕುರಿ ಮತ್ತು ಉಣ್ಣೆ …

ಕುರಿ ಮತ್ತು ಮೇಕೆಗಳ ಆಕಸ್ಮಿಕ ಮರಣಕ್ಕೆ ಪರಿಹಾರ ಧನ “ಅನುಗ್ರಹ” ಯೋಜನೆ Read More »

ಜೆಡಿಎಸ್ ಪತ್ರಿಕಾಗೋಷ್ಠಿ, ಪಕ್ಷದ ಘಟಕವಾರು ವಿಭಾಗಗಳ ಅಧ್ಯಕ್ಷರ ನೇಮಕಾತಿಪಟ್ಟಿ ಬಿಡುಗಡೆ

ಸಂಡೂರು: ಬೆಂಗಳೂರಿನ ಕರ್ನಾಟಕ ಪ್ರದೇಶ ಜನತಾದಳ ಜಾತ್ಯತೀತ ಪಕ್ಷದ ಜೆಪಿ ಭವನದಲ್ಲಿ ಹಮ್ಮಿಕೊಂಡಿದ್ದ “ಜನತಾ ಸಂಗಮ” ಮಿಷನ್-123 ಕಾರ್ಯಾಗಾರದಲ್ಲಿ ಸಂಡೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಘಟಕವಾರು ವಿಭಾಗಗಳ ಅಧ್ಯಕ್ಷರ ನೇಮಕ ಮತ್ತು ಸೇರ್ಪಡೆಯನ್ನು ಮಾಡಲಾಯಿತು ತಾಲೂಕಿನಲ್ಲಿ ಪಕ್ಷದ ಸಂಘಟನೆ ಕುರಿತು ವಿವರವಾಗಿ ಚರ್ಚಿಸಲಾಯಿತು ಎಂದು ತಾಲೂಕು ಅಧ್ಯಕ್ಷ ಎನ್ ಸೋಮಪ್ಪ ತಿಳಿಸಿದರು.ತಾಲೂಕಿನಲ್ಲಿ ಜೆಡಿಎಸ್ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಕಟ್ಟಲಾಗುತ್ತಿದೆ, ತಾಲೂಕಿನ ಪ್ರತಿಯೊಂದು ಹಳ್ಳಿಯಲ್ಲಿ ಯುವಕರಿಂದ ಹಿಡಿದು ಹಿರಿಯರ ತನಕ ಉತ್ತಮ ಪ್ರತಿಕ್ರಿಯೆ ದೊರೆತಿದೆ ಮುಂಬರುವ ಸಾರ್ವರ್ತಿಕ …

ಜೆಡಿಎಸ್ ಪತ್ರಿಕಾಗೋಷ್ಠಿ, ಪಕ್ಷದ ಘಟಕವಾರು ವಿಭಾಗಗಳ ಅಧ್ಯಕ್ಷರ ನೇಮಕಾತಿಪಟ್ಟಿ ಬಿಡುಗಡೆ Read More »

Translate »
Scroll to Top