ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ದೇವನಹಳ್ಳಿ:ಕೆಲವೊಂದು ಸಂದರ್ಭಗಳಲ್ಲಿ ರಕ್ತಕ್ಕಾಗಿ ಪರದಾಡಿರುವ ಜನರಿಗೆ ಮಾತ್ರ ರಕ್ತದ ಬೆಲೆ ಏನು ಎಂಬುದು ಅರಿವಿರುತ್ತದೆ ಆದ್ದರಿಂದ ಆರೋಗ್ಯವಂತ ಪ್ರತಿಯೊಬ್ಬರೂ ಸ್ವಯಂ ಪ್ರೇರಿತವಾಗಿ ರಕ್ತದಾನಕ್ಕೆ ಮುಂದಾಗಿ ಕಷ್ಟದಲ್ಲಿರುವವರ ಪ್ರಾಣ ಉಳಿಸಬೇಕೆಂದು ಶ್ರೀ ಸಾಯಿ ಇಂಟರ್ನ್ಯಾಷನಲ್ ಚಾರಿಟಬಲ್ ಟ್ರಸ್ಟ್ ನ ಸಂಸ್ಥಾಪಕ ಕೆ.ಎನ್.ಮೂರ್ತಿ ತಿಳಿಸಿದರು. ದೇವನಹಳ್ಳಿ ತಾಲ್ಲೂಕು ಕಸಬಾ ಹೋಬಳಿಯ ಆವತಿ ಬಳಿಯ ಶ್ರೀ ಸಾಯಿ ಇಂಟರ್ನ್ಯಾಷನಲ್ ಚಾರಿಟಬಲ್ ಟ್ರಸ್ಟ್ ನ ಶ್ರೀ ಸಾಯಿ ಮಧ್ಯಪಾನ ಮತ್ತು ಮಾದಕ ವ್ಯಸನಿಗಳ ಪರಿವರ್ತನಾ ಕೇಂದ್ರದಲ್ಲಿ ರಾಷ್ಟ್ರೋತ್ಥಾನ ರಕ್ತನಿಧಿ ಇವರ ಸಹಯೋಗದಲ್ಲಿ ಸ್ವಯಂ …