ವಾಣಿಜ್ಯ ಮಳಿಗೆಯ ಮೊದಲ ಅಂತಸ್ಥಿನ ಕಟ್ಟಡದ ಉದ್ಘಾಟನೆ
ದೇವನಹಳ್ಳಿ: ಇದೇ 7 ರ ಭಾನುವಾರ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರವರು ದೇವನಹಳ್ಳಿ ಪಟ್ಟಣದ ಜೆಡಿಎಸ್ ಪಕ್ಷದ ಭವನದ ಎರಡನೇ ಅಂತಸ್ಥಿನ ಹಾಗೂ ಪಿ.ಎಲ್.ಡಿ ಬ್ಯಾಂಕ್ ವಿಕಾಸ ಭವನದ ವಾಣಿಜ್ಯ ಮಳಿಗೆಯ ಮೊದಲ ಅಂತಸ್ಥಿನ ಕಟ್ಟಡದ ಉದ್ಘಾಟನೆಗಾಗಿ ಆಗಮಿಸುತ್ತಿರುವುದರಿಂದ ಪಕ್ಷದ ಕಾರ್ಯಕರ್ತರು ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು.ದೇವನಹಳ್ಳಿ ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಸಭಾಂಗಣದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರು ಸಂಘಟನೆ ವಿಚಾರವಾಗಿ ಆಗಮಿಸಿ ಚರ್ಚಿಸಲು ಹಾಗೂ …