ಜಿಲ್ಲೆಗಳು

ಬಸ್‌ಗಾಗಿ ವಿದ್ಯಾರ್ಥಿಗಳಿಂದ ರಸ್ತೆ ತಡೆ

ಮಸ್ಕಿ : ಬಳಗಾನೂರ ಪಟ್ಟಣದ ವಿವಿಧ ಶಾಲಾ ಕಾಲೇಜುಗಳಿಗೆ ಹೋಗಿ ಬರುವಂತಾಗಲು ಸಮಯಕ್ಕೆ ಸರಿಯಾಗಿ ಬಸ್‌ಗಳನ್ನು ಓಡಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಮಸ್ಕಿ ತಾಲೂಕಿನ ಬೆಳ್ಳಿಗನೂರ ಗ್ರಾಮದಲ್ಲಿ ರಸ್ತೆ ಹಾಗೂ ಬಸ್‌ಗಳನ್ನು ತಡೆದು ಮಂಗಳವಾರ ಪ್ರತಿಭಟನೆ ನಡೆಸಿದರು. ಪೋತ್ನಾಳ ನಿಂದ ಬಳಗಾನೂರವರಿಗೆ , ದಿದ್ದಿಗಿ ಮಾರ್ಗವಾಗಿ ಬಸ್‌ಗಳನ್ನು ಓಡಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದರು. ಮಾರ್ಗದಲ್ಲಿ ಸಮಯಕ್ಕೆ ಸರಿಯಾಗಿ ಬಸ್‌ಗಳನ್ನು ಓಡಿಸುವಂತೆ ಈಗಾಗಲೆ ಸಾರಿಗೆ ಘಟಕದ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದ್ದೇವೆ. ಆದರೆ ಸಾರಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. …

ಬಸ್‌ಗಾಗಿ ವಿದ್ಯಾರ್ಥಿಗಳಿಂದ ರಸ್ತೆ ತಡೆ Read More »

ಕನ್ನಡ ಮರೆತರೆ ತಾಯಿಗೆ ದ್ರೋಹ ಬಗೆದ ಹಾಗೆ: ಶಾಸಕ ಅಮರೇಗೌಡ ಬಯ್ಯಾಪುರ

ಕುಷ್ಟಗಿ ಸುದ್ದಿ: ಕನ್ನಡ ಭಾಷೆಯು ನಮಗೆ ಮಾತೃ ಸಮಾನವಾಗಿದ್ದು ಭಾಷೆಯನ್ನು ಮರೆತರೆ ನಾವು ನಮ್ಮ ತಾಯಿಗೆ ದ್ರೋಹ ಬಗೆದಂತೆ. ಆದ್ದರಿಂದ ನಾವು ನಮ್ಮ ತಾಯಿಯನ್ನು ಹೇಗೆ ಗೌರವಿಸುತ್ತೇವೆಯೋ ಅದೇ ರೀತಿ ಭಾಷೆಗೂ ನಮ್ಮ ಗೌರ ನೀಡುತ್ತಾ ಮಮ್ಮಿ ಡ್ಯಾಡಿ ಎನ್ನುವ ಆಂಗ್ಲ ಸಂಸ್ಕ್ರತಿ ಅಳಿಸಿ ಹಾಕೋಣ ಎಂದು ಶಾಸಕ ಅಮರೇಗೌಡ ಬಯ್ಯಾಪುರ ಹೇಳಿದರು. ತಾಲೂಕ ಕ್ರೀಡಾಂಗಣದಲ್ಲಿ ತಾಲೂಕ ಪಂಚಾಯತ ಹಾಗೂ ತಾಲುಕ ಆಡಳಿತ ಕುಷ್ಟಗಿ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕರು …

ಕನ್ನಡ ಮರೆತರೆ ತಾಯಿಗೆ ದ್ರೋಹ ಬಗೆದ ಹಾಗೆ: ಶಾಸಕ ಅಮರೇಗೌಡ ಬಯ್ಯಾಪುರ Read More »

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ಕೆ ಹೆಚ್ಚು ಒತ್ತು‌ ನೀಡಲಾಗುವುದು: ಸಚಿವ ಎನ್.ನಾಗರಾಜ್

ದೇವನಹಳ್ಳಿ:ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನಿಂದ ಅಭಿವೃದ್ಧಿ ಕಾರ್ಯಕ್ರಮಕ್ಕೆ ಒಡೆತ ಬಿದ್ದಿದದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಗಾಗಿ ಹೆಚ್ಚಿನ ಒತ್ತನ್ನು ನೀಡಲಾಗುವುದು ಎಂದು ಪೌರಾಡಳಿ, ಸಣ್ಣ ಕೈಗಾರಿಕೆಗಳ‌ ಹಾಗೂ ಸಾರ್ವಜನಿಕ ವಲಯ ಉದ್ದಿಮೆಗಳ ಸಚಿವರಾದ ಎನ್ ನಾಗರಾಜ್ ತಿಳಿಸಿದರು.ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ೬೬ ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ನಾಡದೇವಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪರ್ಚಾನೆ ಸಲ್ಲಿಸಿ,ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿ ನಂತರ ಮಾತನಾಡಿದರು.ಪಿ.ಎಂ‌ ಕೇರ್ ಅನುದಾನಡಿ ಪ್ರತಿ ತಾಲ್ಲೂಕಿನಲ್ಲಿ …

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ಕೆ ಹೆಚ್ಚು ಒತ್ತು‌ ನೀಡಲಾಗುವುದು: ಸಚಿವ ಎನ್.ನಾಗರಾಜ್ Read More »

ಉಪಚುನಾವಣೆಯ ಎರಡು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲುವುದು ಶತಸಿದ್ಧ: ಹಾಲಪ್ಪ ಆಚಾರ್

ಕೊಪ್ಪಳ,: ರಾಜ್ಯದಲ್ಲಿ‌ ಸಿಎಂ ಬಸವರಾಜ ಬೊಮ್ಮಾಯಿ ಅವರು ಅತ್ಯುತ್ತಮವಾಗಿ ಆಡಳಿತ ನಡೆಸುತ್ತಿದ್ದಾರೆ. ಅವರ ನೇತೃತ್ವದಲ್ಲೇ ನಡೆದ ಸಿಂದಗಿ ಹಾಗೂ ಹಾನಗಲ್ ಉಪ-ಚುನಾವಣೆಯ ಎರಡು ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಗೆಲ್ಲುವುದು ಶತಸಿದ್ಧ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್ ಹೇಳಿದರ ಸೋಮವಾರ ನಗರದಲ್ಲಿ ಇರುವ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿದ ನಂತರ ಸುದ್ದಿಗೋಷ್ಠಿದ್ದೇಶಿಸಿ …

ಉಪಚುನಾವಣೆಯ ಎರಡು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲುವುದು ಶತಸಿದ್ಧ: ಹಾಲಪ್ಪ ಆಚಾರ್ Read More »

ಕೃಷಿಕ ಸಮಾಜ ನವದೆಹಲಿ ಸಂಘಟನೆಯ ಪದಾಧಿಕಾರಿಗಳ ಆಯ್ಕೆ

ಕುಷ್ಟಗಿ : ಕೃಷಿಕ ಸಮಾಜ ನವದೆಹಲಿ ರೈತ ಸಂಘದ ರಾಜ್ಯಧ್ಯಕ್ಷರಾದ ಮಾಣಿಕ್ಯ ಬಿ‌ ಚಿಲ್ಲೂರ್ ಇವರ ಆದೇಶದ ಮೇರಿಗೆ ಹಾಗೂ ಕೃಷಿಕ ಸಮಾಜದ ರೈತ ಸಂಘದ ಕೊಪ್ಪಳ ಜಿಲ್ಲಾಧ್ಯಕ್ಷರಾದ ಪ್ರಕಾಶ ಎಸ್ ಪಟ್ಟೇದರ್ ಇವರ ಅಧ್ಯಕ್ಷತೆಯಲ್ಲಿ ಹಾಗೂ ಕೃಷಿಕ ಸಮಾಜ ರೈತ ಸಂಘ ನವದೆಹಲಿ ಕುಷ್ಟಗಿ ತಾಲೂಕು ಅಧ್ಯಕ್ಷರಾದ ನಾಗನಗೌಡ ಪಾಟೀಲ ಗೌಡ್ರ ಇವರ ನೇತೃತ್ವದಲ್ಲಿ ಇಲ್ಲಿನ ಹಳೇ ಪ್ರವಾಸಿ ಮಂದಿರದಲ್ಲಿ ಹೋಬಳಿ ಘಟಕ ಮತ್ತು ಗ್ರಾಮ ಘಟಕ ಹಾಗೂ ಯಲಬುರ್ಗಾ ತಾಲೂಕು ಯುವ ಘಟಕದ ಅಧ್ಯಕ್ಷರ …

ಕೃಷಿಕ ಸಮಾಜ ನವದೆಹಲಿ ಸಂಘಟನೆಯ ಪದಾಧಿಕಾರಿಗಳ ಆಯ್ಕೆ Read More »

ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಧಿಕಾರಿಯವರಿಂದ ಧ್ವಜಾರೋಹಣ

ದೇವನಹಳ್ಳಿ: “66ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ” ಅಂಗವಾಗಿ ದೇವನಹಳ್ಳಿ ತಾಲ್ಲೂಕು, ಬೀರಸಂದ್ರ ಗ್ರಾಮದ ಬಳಿ ಇರುವ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದ ಆವರಣದಲ್ಲಿಂದು ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ “ಕನ್ನಡಾಂಬೆ, ಶ್ರೀ ಭುವನೇಶ್ವರಿ” ತಾಯಿಯ ಭಾವಚಿತ್ರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವನಮನ ಸಲ್ಲಿಸಿದರು. ನಂತರ ಜಿಲ್ಲಾಧಿಕಾರಿಯವರು “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ, “ತ್ರಿವರ್ಣ ಧ್ವಜ”ಕ್ಕೆ ಗೌರವ ವಂದನೆ ಸಲ್ಲಿಸಿದರು.ಅಪರ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಮಾರೇಗೌಡ, …

ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಧಿಕಾರಿಯವರಿಂದ ಧ್ವಜಾರೋಹಣ Read More »

66ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ

ಕೊಪ್ಪಳ,: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ದಂದು 66ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಧ್ವಜಾರೋಹಣ ನೆರವೇರಿಸಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಪಣೆ ಮಾಡಿ ಮಾತನಾಡಿದರು. ತೆರದ ವಾಹನದಲ್ಲಿ ಸಚಿವ ಹಾಲಪ್ಪ ಆಚಾರ್ ಅವರು ಪೋಲಿಸರ ಹತ್ತು ತುಕುಡಿಗಳಿಗಂದ ಗೌರವ ವಂದನೆ ಸ್ವೀಕರಿಸಿದರು. ಪೊಲೀಸ್, ಸೇವಾದಳ,ಎನ್ ಸಿಸಿ ವಿದ್ಯಾರ್ಥಿಗಳ ತುಕಡಿಯಿಂದ ಪಥಸಂಚಲನ ನೆರವೇರಿತು. ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂಸದ ಸಂಗಣ್ಣ ಕರಡಿ, ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ಜಿಲ್ಲಾಧಿಕಾರಿ ವಿಕಾಸ್ …

66ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ Read More »

ನೂತನ ಶಿಲಾಮಂಟಪದ ಉದ್ಘಾಟನೆ, ಕಳಸಾರೋಹಣ

ಕುಷ್ಟಗಿ : ಚಳಗೇರಾ ಗ್ರಾಮದಲ್ಲಿ ನಡೆದ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಚಳಗೇರಾ ಹಿರೇಮಠದ ಈ ನಾಡು ಕಂಡ ನಡೆದಾಡುವ ದೇವರಾದಲಿಂ. ಪರಮ ಪೂಜ್ಯ ಶ್ರೀ ವಿರುಪಾಕ್ಷಂಗ ಶಿವಾಚಾರ್ಯ ಮಹಾಸ್ವಾಮಿ ಗಳವರ ನೂತನ ಶಿಲಾಮಂಟಪದ ಉದ್ಘಾಟನೆ, ಕಳಸಾರೋಹಣ, ಸಾಮೂಹಿಕ ವಿವಾಹ ಧರ್ಮಸಭೆ ಹಾಗೂ ದಿವ್ಯ ಜ್ಯೋತಿಯ ಕೋಟಿ ದೀಪೋತ್ಸವ ಕಾರ್ಯಕ್ರಮದಲ್ಲಿ ಕನಕಗಿರಿ ಜನಪ್ರಿಯ ಶಾಸಕರಾದಸನ್ಮಾನ್ಯ ಶ್ರೀ ಬಸವರಾಜ ಧಡೇಸುಗೂರು ರವರ ಸುಪುತ್ರರಾದ ಸನ್ಮಾನ್ಯ ಶ್ರೀ ಮೌನೇಶ ಧಡೇಸುಗೂರು ರವರು ಭಾಗವಹಿಸಿದರು .

ರಾಷ್ಟ್ರೀಯ ಏಕತಾ ದಿನಾಚರಣೆ ಆಚರಣೆ ಮಾಡಿದ ಗ್ರಹ ರಕ್ಷಕ ಸಿಬ್ಬಂದಿ

ಕುಷ್ಟಗಿ : ಇಂದು ಕುಷ್ಟಗಿಯ ತಾಲೂಕು ಗೃಹ ರಕ್ಷಕದಳದ ಕಛೇರಿಯಲ್ಲಿ ತಾಲೂಕು ಕ್ರೀಡಾಂಗಣದ ಆವರಣದಲ್ಲಿ ಮಾನ್ಯ ಡಿ.ಜಿ.ಪಿ.ಗೃಹ ರಕ್ಷಕದಳ ಇಲಾಖೆ ಆದೇಶದಂತೆ ಜಿಲ್ಲಾ ಸಮಾದೇಷ್ಟರಾದ ಗವಿಸಿದ್ದಪ್ಪ ಅವರ ಸೂಚನೆ ಹಿನ್ನೆಲೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನುಮದಿನದ ಪ್ರಯುಕ್ತ “ರಾಷ್ಟ್ರೀಯ ಏಕತಾ ” ದಿನ ಆಚರಿಸಲಾಯಿತು. ಈ ಸಂದರ್ಭದಲ್ಲಿ ಎಕತಾ ದಿನದ ಪ್ರತಿಜ್ಞೆ ಯನ್ನು ಸೀನಿಯರ್ ಪ್ಲಟೂನ ಕಮಾಂಡರ್ ರವಿಂದ್ರ ಬಾಕಳೆ .ಗೃಹ ರಕ್ಷಕರಿಗೆ ಬೋಧಿಸಿ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಗೃಹ ಮಂತ್ರಿಯಾಗಿ …

ರಾಷ್ಟ್ರೀಯ ಏಕತಾ ದಿನಾಚರಣೆ ಆಚರಣೆ ಮಾಡಿದ ಗ್ರಹ ರಕ್ಷಕ ಸಿಬ್ಬಂದಿ Read More »

KKRDB ಯೋಜನೆಯ ಕಾಮಗಾರಿ ವೀಕ್ಷಣೆ

ಕುಷ್ಟಗಿ ವರದಿ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾಮಗಾರಿ ವಿಕ್ಷೇಣೆ ಮಾಡಿದ ಶಾಸಕರು. ಕುಷ್ಟಗಿ ಕ್ಷೇತ್ರದ ಜನಪ್ರಿಯ ಶಾಸಕರಾದ ಅಮರೇಗೌಡಪಾಟೀಲ್ ಬಯ್ಯಾಪುರ್ ಅವರು ಇಂದು ಬೆಳಿಗ್ಗೆ ಕುಷ್ಟಗಿ ನಗರದ ವಾರ್ಡಗಳಲ್ಲಿ 05, 04, 06, 13, 12, ನೇ ವಾರ್ಡ್ ಗಳಲ್ಲಿ KKRDB ಯೋಜನೆಯ ಕಾಮಗಾರಿ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಪುರಸಭೆಯ ಸದಸ್ಯರು ಮುಖಂಡರು ಉಪಸ್ಥಿತರಿದ್ದರು

Translate »
Scroll to Top