ವಿಶೇಷ ಜಿಲ್ಲಾ ಕಾರ್ಯಾಗಾರ ಕಾರ್ಯಾಕಾರಿಣಿ ಸಭೆ
ಕುಷ್ಟಗಿ : ಇಂದು ಕುಷ್ಟಗಿ ತಾಲೂಕಿನ ಹನುಮಸಾಗರ ಗ್ರಾಮದಲ್ಲಿ ಜರುಗಿದ ಕೊಪ್ಪಳ ಜಿಲ್ಲಾ ಭಾಜಪ ವತಿಯಿಂದ ವಿಶೇಷ ಜಿಲ್ಲಾ ಕಾರ್ಯಾಗಾರ ಕಾರ್ಯಾಕಾರಿಣಿ ಸಭೆ ಜರುಗಿತು..ಈ ಸಭೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಅರುಣಕುಮಾರ್ ಜೀ, ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಹಾಲಪ್ಪ ಆಚಾರ್ , ಕೊಪ್ಪಳ ಸಂಸದರಾದ ಸಂಗಣ್ಣ ಕರಡಿ, ಜಿಲ್ಲಾ ಅದ್ಯಕ್ಷರಾದ ದೊಡ್ಡನಗೌಡ ಪಾಟೀಲ, ಕನಕಗಿರಿ ಜನಪ್ರಿಯ ಶಾಸಕರಾದ ಬಸವರಾಜ ದಡೇಸೂಗೂರು, ಗಂಗಾವತಿ ಶಾಸಕರಾದ ಪರಣ್ಣ ಮುನವಳ್ಳಿ, ಮಾಜಿ ಜಿಲ್ಲಾ ಅಧ್ಯಕ್ಷರಾದ ವಿರುಪಾಕ್ಷಪ್ಪ ಸಿಂಗನಾಳ, ರಾಜ್ಯ …