ಜಿಲ್ಲೆಗಳು

ವಿಶೇಷ ಜಿಲ್ಲಾ ಕಾರ್ಯಾಗಾರ ಕಾರ್ಯಾಕಾರಿಣಿ ಸಭೆ

ಕುಷ್ಟಗಿ : ಇಂದು ಕುಷ್ಟಗಿ ತಾಲೂಕಿನ ಹನುಮಸಾಗರ ಗ್ರಾಮದಲ್ಲಿ ಜರುಗಿದ ಕೊಪ್ಪಳ ಜಿಲ್ಲಾ ಭಾಜಪ ವತಿಯಿಂದ‌ ವಿಶೇಷ ಜಿಲ್ಲಾ ಕಾರ್ಯಾಗಾರ ಕಾರ್ಯಾಕಾರಿಣಿ ಸಭೆ ಜರುಗಿತು..‌ಈ ಸಭೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಅರುಣಕುಮಾರ್ ಜೀ, ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಹಾಲಪ್ಪ ಆಚಾರ್ , ಕೊಪ್ಪಳ ಸಂಸದರಾದ ಸಂಗಣ್ಣ ಕರಡಿ, ಜಿಲ್ಲಾ ಅದ್ಯಕ್ಷರಾದ ದೊಡ್ಡನಗೌಡ ಪಾಟೀಲ, ಕನಕಗಿರಿ ಜನಪ್ರಿಯ ಶಾಸಕರಾದ ಬಸವರಾಜ ದಡೇಸೂಗೂರು, ಗಂಗಾವತಿ ಶಾಸಕರಾದ ಪರಣ್ಣ ಮುನವಳ್ಳಿ, ಮಾಜಿ ಜಿಲ್ಲಾ ಅಧ್ಯಕ್ಷರಾದ ವಿರುಪಾಕ್ಷಪ್ಪ ಸಿಂಗನಾಳ, ರಾಜ್ಯ …

ವಿಶೇಷ ಜಿಲ್ಲಾ ಕಾರ್ಯಾಗಾರ ಕಾರ್ಯಾಕಾರಿಣಿ ಸಭೆ Read More »

ಎರಡೂ ಕಡೆ ಕಾಂಗ್ರೆಸ್ ಪಕ್ಷದ ಗೆಲುವು ನಿಚ್ಚಳವಾಗಿದೆ.

ಹುಬ್ಬಳ್ಳಿ : ಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಿಷ್ಟು: ಉಪಚುನಾವಣೆಯಲ್ಲಿ ಎರಡೂ ಕಡೆ ಕಾಂಗ್ರೆಸ್ ಪಕ್ಷದ ಗೆಲುವು ನಿಚ್ಚಳವಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ಹಾನಗಲ್ ಕ್ಷೇತ್ರಕ್ಕೆ ಈ ವರೆಗೆ ಒಂದು ಮನೆ ಕೊಟ್ಟಿಲ್ಲ, ಈಗ ಚುನಾವಣೆ ಬಂದಿರುವುದರಿಂದ 7,500 ಮನೆ ಮಂಜೂರು ಮಾಡಿರುವ ಪತ್ರ ಹಿಡಿದುಕೊಂಡು ಮುಖ್ಯಮಂತ್ರಿಗಳು ಪ್ರಚಾರ ಮಾಡುತ್ತಿದ್ದಾರೆ. ಚುನಾವಣೆ ಮುಗಿದ ಮೇಲೆ ಅದನ್ನು ಕಟ್ಟಿಸಿಕೊಡ್ತಾರೊ ಇಲ್ಲವೋ …

ಎರಡೂ ಕಡೆ ಕಾಂಗ್ರೆಸ್ ಪಕ್ಷದ ಗೆಲುವು ನಿಚ್ಚಳವಾಗಿದೆ. Read More »

ನಾಳೆಯಿಂದ ನಮ್ಮ ಆಟ ಎಂದರೆ ದುಡ್ಡು ಹಂಚುವುದಾ ಸೋಮಣ್ಣನವರೇ?

ವಿಜಯಪುರ: ಇವತ್ತು ಸಾಯಂಕಾಲದ ತನಕ ಹೆಚ್‌.ಡಿ.ಕುಮಾರಸ್ವಾಮಿ ಅವರನ್ನು ಸಿಂಧಗಿಯಲ್ಲಿ ಫ್ರೀ ಆಗಿ ಬಿಟ್ಟುಬಿಟ್ಟಿದ್ದೇವೆ. ನಾಳೆಯಿಂದ ನಮ್ಮ ಆಟ ಶುರುವಾಗುತ್ತದೆ ಎಂದು ಉಪ ಚುನಾವಣೆ ಬಹಿರಂಗ ಪ್ರಚಾರದ ಅಂತ್ಯವಾಗುವುದಕ್ಕೆ ಮೊದಲು ಹೇಳಿಕೆ ನೀಡಿರುವ ವಸತಿ ಸಚಿವ ವಿ.ಸೋಮಣ್ಣ ಅವರನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ತರಾಟೆಗೆ ತೆಗೆದುಕೊಂಡರು. ಇಂದಿಲ್ಲಿ ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು; “ನಾಳೆಯಿಂದ ನಮ್ಮ ಆಟ ಆರಂಭ ಎಂದರೆ ಅರ್ಥವೇನು? ಆಟ ಎಂದರೆ ದುಡ್ಡು ಹಂಚುವುದಾ?” ಎಂದು ಪ್ರಶ್ನಿಸಿದರು. ನಿಮ್ಮ ಆಟವನ್ನು ಬರೀ …

ನಾಳೆಯಿಂದ ನಮ್ಮ ಆಟ ಎಂದರೆ ದುಡ್ಡು ಹಂಚುವುದಾ ಸೋಮಣ್ಣನವರೇ? Read More »

ಅಖಿಲ ಕರ್ನಾಟಕ ರಾಜ್ಯ ಅನ್ನದಾತ ರೈತ ಸಂಘದ ಸದಸ್ಯರನ್ನು ನೇಮಕ

ಗಂಗಾವತಿ: ಇಂದು ಗಂಗಾವತಿ ತಾಲೂಕಿನ ವೆಂಕಟಗಿರಿ ಹಾಗೂ ಮಲ್ಲಪುರ ದಲ್ಲಿ ಅಖಿಲ ಕರ್ನಾಟಕ ರಾಜ್ಯ ಅನ್ನದಾತ ರೈತ ಸಂಘದ ಸದಸ್ಯರನ್ನು ನೇಮಕ ಮಾಡಲಾಯಿತು .ಈ ಸಂದರ್ಭದಲ್ಲಿ ಮಲ್ಲಪುರ ದಲ್ಲಿ ಸುಮಾರು 100 ಕ್ಕೂ ಹೆಚ್ಚು ಹಾಗೂ ವೆಂಕಟಗಿರಿ ಯಲ್ಲಿ ಸುಮಾರು 150 ಕ್ಕೂ ಹೆಚ್ಚು ಜನ ಅಖಿಲ ಕರ್ನಾಟಕ ರಾಜ್ಯ ಅನ್ನದಾತ ರೈತ ಸಂಘಕೆ ಸೇರ್ಪಡೆ ಯಾದರು. ಈ ಸಂದರ್ಭದಲ್ಲಿ ರಾಜ್ಯದ ಮುಖಂಡರ ನೇತೃತ್ವದಲ್ಲಿ ಈ ಸಮಾರಂಭ ನೇಡೆಯಿತು . ಈ ವೇಳೆ ಮಾತನಾಡಿದ ರಾಜ್ಯ ಉಪಾಧ್ಯಕ್ಷ …

ಅಖಿಲ ಕರ್ನಾಟಕ ರಾಜ್ಯ ಅನ್ನದಾತ ರೈತ ಸಂಘದ ಸದಸ್ಯರನ್ನು ನೇಮಕ Read More »

ಶಿಕ್ಷಣ ಕಾರ್ಯಪಡೆಯ ಸದಸ್ಯರುಗಳಿಗೆ ತರಬೇತಿ ಕಾರ್ಯಕ್ರಮ

ಕುಷ್ಟಗಿ:- ಸರ್ಕಾರಿ ಪ್ರೌಢಶಾಲೆ ಚಳಗೇರಾ ದಲ್ಲಿ ಶಿಕ್ಷಣ ಕಾರ್ಯಪಡೆಯ ಸದಸ್ಯರುಗಳಿಗೆ ತರಬೇತಿ ಕಾರ್ಯಕ್ರಮ ಚಳಗೇರಿ ಅ 26 ಸರ್ಕಾರಿ ಪ್ರೌಢಶಾಲೆ ಚಳಗೇರಾ ದಲ್ಲಿ ಪ್ರತಿಯೊಂದು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರಾಥಮಿಕ ಶಿಕ್ಷಣದ ಸಾರ್ವತ್ರೀಕರಣ ಮತ್ತು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಸ್ಥಳೀಯ ಸಂಸ್ಥೆಯ ಜವಾಬ್ದಾರಿಯನ್ನು ಕಾರ್ಯಗತಗೊಳಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ “ಗ್ರಾಮಪಂಚಾಯಿತಿ ಶಿಕ್ಷಣ ಪಡೆ”ಯ ರಚನೆ ಮತ್ತು ಆದರ ಜವಾಬ್ದಾರಿಯ ಕುರಿತು ಆದೇಶಿಸಿದ್ದು ಅದರಂತೆ ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಶಿಕ್ಷಣ ಪಡೆ ಅಸ್ತಿತ್ವಕ್ಕೆ ಬಂದಿದ್ದು ಸದಸ್ಯರುಗಳಿಗೆ ತರಬೇತಿಯನ್ನು ದಿನಾಂಕ …

ಶಿಕ್ಷಣ ಕಾರ್ಯಪಡೆಯ ಸದಸ್ಯರುಗಳಿಗೆ ತರಬೇತಿ ಕಾರ್ಯಕ್ರಮ Read More »

ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಆರತಿ ಬೆಳಗಿ ಸ್ವಾಗತಿಸಿದರು

ಮರಿಯಮ್ಮನಹಳ್ಳಿ :  ಶಾಲಾ ಮಕ್ಕಳ ಹಾಜರಾತಿ ಹೆಚ್ಚಳಕ್ಕೆ ಪೋಷಕರು ಶಿಕ್ಷಕರಿಗೆ ಸಹಕಾರ ನೀಡಬೇಕು, ಮಕ್ಕಳನ್ನು ತಪ್ಪದೇ ಶಾಲೆಗೆ ಕಳುಹಿಸಿ ಎಂದು ಗ್ರಾಮ ಪಂಚಾಯಿತಿ ಸದಸ್ಯರಾದ ಎನ್ ಮಂಜುನಾಥ ಹೇಳಿದರು. ಅವರು ಸೋಮವಾರ ಪಟ್ಟಣ ಸಮೀಪದ ಪೋತಲಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಒಂದರಿಂದ ಐದನೇ ತರಗತಿಯ ವಿದ್ಯಾರ್ಥಿಗಳಿಗೆ ಸರ್ಕಾರದ ಆದೇಶದಂತೆ ಭೌತಿಕ ತರಗತಿಗಳನ್ನು ವಿಶೇಷವಾಗಿ ಆರಂಭಿಸಲಾಯಿತು. ಶಾಲಾ ಆವರಣದಲ್ಲಿ ಶಿಕ್ಷಕರು ಹಾಗೂ ಗ್ರಾಮದ ಜನರು  ಮಕ್ಕಳಿಗೆ ಪುಷ್ಪ ಸಿಂಚನ ಮಾಡಿ ಆರತಿ ಬೆಳಗಿ ಸ್ವಾಗತಿಸಲಾಯಿತು.ಈಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕೋವಿಡ್ ಪರಿಣಾಮಗಳಿಂದ ಸುಮಾರು …

ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಆರತಿ ಬೆಳಗಿ ಸ್ವಾಗತಿಸಿದರು Read More »

ವಿಶೇಷ ಹಾಗೂ ವಿಶಿಷ್ಟ ರೀತಿಯಲ್ಲಿ ಕಾರಟಗಿ ಶಾಲಾ ಪ್ರಾರಂಭೋತ್ಸವ

ಕೊಪ್ಪಳ : ಸ. ಕಿ. ಪ್ರಾಥಮಿಕ ಶಾಲೆ ಸಿದ್ದಲಿಂಗ ನಗರ ಕಾರಟಗಿ ಶಾಲಾ ಪ್ರಾರಂಭೋತ್ಸವ ವಿಶೇಷ ಹಾಗೂ ವಿಶಿಷ್ಟ ರೀತಿಯಲ್ಲಿ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಮಕ್ಕಳನ್ನು ಶಾಲೆಗೆ ಬರಮಾಡಿಕೊಳ್ಳಲಾಯಿತು.ಇದೆ ಸಂದರ್ಭದಲ್ಲಿ ಶ್ರೀ ಹನುಮಂತಪ್ಪ ವಾಲಿಕಾರ ಸಾ: ಪನ್ನಾಪುರ ರವರು ಶಾಲಾ ಮಕ್ಕಳಿಗೆ ಗುರುತಿನ ಚೀಟಿ, ಬೆಲ್ಟ್, ಟೈ, ಮಾಸ್ಕ್, ಉಪಹಾರ ಉಪ್ಪಿಟ್ಟು, ಕೇಸರಿ ಬಾತ್ ಹಾಗೂ ಈ ಭಾಗದ ಅತ್ಯಂತ ಪ್ರಾಮಾಣಿಕವಾಗಿ ಕೋವಿಡ್ ವಾರಿಯರ್ ಅಮೋಘ ಸೇವೆಯನ್ನು ಗುರುತಿಸಿ ಶ್ರೀ ಮತಿ ಸಾವಿತ್ರಿ ಆರೋಗ್ಯ ಕಾರ್ಯಕರ್ತರು, ಶ್ರೀ …

ವಿಶೇಷ ಹಾಗೂ ವಿಶಿಷ್ಟ ರೀತಿಯಲ್ಲಿ ಕಾರಟಗಿ ಶಾಲಾ ಪ್ರಾರಂಭೋತ್ಸವ Read More »

ರಕ್ತದಾನ ಮಾಡಿದ ತಹಶೀಲ್ದಾರ ಹಾಗೂ ವೈದ್ಯರು

ಕುಷ್ಟಗಿ: ಪಟ್ಟಣದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ಸರ್ಕಾರಿ ಆಸ್ಪತ್ರೆಯ ಸಹಯೋಗದಲ್ಲಿ ಪ್ರತಿತಿಂಗಳಿನ ಕೊನೆಯ ಸೋಮವಾರದಂದು ಇಲ್ಲಿನ ತಾಲೂಕಾ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವಿರುತ್ತದೆ. ಇಂದು ಈ ಶಿಬಿರಕ್ಕೆ ಆಗಮಿಸಿದ ತಾಲೂಕಾ ದಂಡಾಧಿಕಾರಿಗಳಾದ ಎಂ.ಸಿದ್ದೇಶ್ ಹಾಗೂ ವೈದ್ಯರಾದ ಡಾ. ಕೆ.ಎಸ್ ರೆಡ್ಡಿ , ಡಾ.ರವಿಕುಮಾರ್ ದಾನಿ ಅವರು ರಕ್ತದಾನ ಮಾಡುವ ಮೂಲಕ ಇತರರಿಗೂ ರಕ್ತದಾನ ಮಾಡಲು ಸಲಹೆ ನೀಡಿದರು. ಇದೆ ಸಂದರ್ಭದಲ್ಲಿ ಕುಷ್ಟಗಿ ರೆಡ್ ಕ್ರಾಸ್ ಘಟಕದ ಅಧ್ಯಕ್ಷರಾದ ವಿಜಯ್ ಕುಮಾರ್ ಬಿರಾದಾರ್, ಉಪಾಧ್ಯಕ್ಷರಾದ ಬಸವರಾಜ್ ವಸ್ತ್ರದ,ಸಹ …

ರಕ್ತದಾನ ಮಾಡಿದ ತಹಶೀಲ್ದಾರ ಹಾಗೂ ವೈದ್ಯರು Read More »

ಕರೋನ ನಿರ್ಮೂಲನೆ ನಮ್ಮೆಲ್ಲರ ಹೊಣೆ:ಮಂಜುಳ ರಮೇಶ್.

ದೇವನಹಳ್ಳಿ: ಕರೋನ ಸಾಂಕ್ರಾಮಿಕ ರೋಗ ನಿರ್ಮೂಲನೆ ಗೊಳಿಸುವಲ್ಲಿ ಆರೋಗ್ಯ ಇಲಾಖೆಯವರು ಕಾಲ ಕಾಲಕ್ಕೆ ನೀಡುವ ಸಲಹೆ ಮತ್ತು ಸೂಚನೆಗಳನ್ನು ನಾವು ಕಡ್ಡಾಯವಾಗಿ ಮತ್ತು ಕ್ರಮಬದ್ಧವಾಗಿ ಅನುಸರಿಸ ಬೇಕಾಗಿದೆಯೆಂದು ಮಂಡಿಬೆಲೆ ಗ್ರಾಮ ಪಂಚಾಯಿತಿಯ ದೊಡ್ಡ ತತ್ತ ಮಂಗಲ ಗ್ರಾಮ ಪಂಚಾಯಿತಿ ಸದಸ್ಯೆ ಮಂಜುಳಾ ರಮೇಶ್ ತಿಳಿಸಿದರು. ದೇವನಹಳ್ಳಿ ತಾಲ್ಲೂಕು ದೊಡ್ಡ ತತ್ತಮಂಗಲ ಗ್ರಾಮದ ನಮ್ಮೂರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಆವರಣದಲ್ಲಿ ಭಾರತ ಸರ್ಕಾರದ ಯುವಜನ ಸೇವಾ ಮತ್ತು ಕ್ರೀಡಾ ಸಚಿವಾಲಯದ ಬೆಂಗಳೂರು ಗ್ರಾಮಾಂತರ ಜಿಲ್ಲಾ ನೆಹರು …

ಕರೋನ ನಿರ್ಮೂಲನೆ ನಮ್ಮೆಲ್ಲರ ಹೊಣೆ:ಮಂಜುಳ ರಮೇಶ್. Read More »

ಮೃತಪಟ್ಟ ವೃದ್ಧನ ಕುಟುಂಬಕ್ಕೆ ಪರಿಹಾರ ವಿತರಿಸಿದ ತಹಶೀಲ್ದಾರ ಎಂ.ಸಿದ್ದೇಶ

ಕುಷ್ಟಗಿ: ತಾಲೂಕಿನ ಹಿರೇಮನ್ನಾಪುರ ಗ್ರಾಮದಲ್ಲಿ ಭಾರಿ ಪ್ರಮಾಣದಲ್ಲಿ ಶನಿವಾರ ದಾರಾಕಾರ ಸುರಿದ ಹಳ್ಳದ ನೀರಿಗೆ ಕೊಚ್ಚಿಹೋಗಿ ಮೃತಪಟ್ಟಿದ್ದ ಬುಡನಸಾಬ ಅಗಸಿಮುಂದಿನ ಇವರ ಪತ್ನಿ ಶ್ರೀಮತಿ ರಾಜಾಬೀ ಯವರಿಗೆ ಸರಕಾರದಿಂದ ನೀಡಲಾಗುವ 05 ಲಕ್ಷ ರೂ ಗಳ ಚೆಕ್ ನ್ನು ತಹಶೀಲ್ದಾರ ಎಂ. ಸಿದ್ದೇಶ ಸರಕಾರದ ಪರಿಹಾರದ ಚಕ್ ವಿತರಣೆ ಮಾಡಿದರು. ಸಂದರ್ಭದಲ್ಲಿ ಗ್ರಾಮದ ಅಧ್ಯಕ್ಷರು ,ಉಪಾಧ್ಯಕ್ಷರು ಶರಣಯ್ಯ ಹಾಗೂ ಗ್ರಾ ಲೆ ರಫಿಕಾಬಾನು ಹಾಜರಿದ್ದರು.

Translate »
Scroll to Top