ಜಿಲ್ಲೆಗಳು

ರಕ್ತದಾನ ಮಾಡುವದರಿಂದ ಯಾವುದೇ ದೇಹಕ್ಕೆ ಅಡ್ಡ ಪರಿಣಾಮ ಬೀರದು ತಹಶೀಲ್ದಾರ ಎಂ ಸಿದ್ದೇಶ

ಕುಷ್ಟಗಿ, ಅ.೨೩ ರಕ್ತದಾನ ಮಾಡುವುದರಿಂದ ಆರೋಗ್ಯದ ಮೇಲೆ ಯಾವುದೇ ಅಡ್ಡ ಪರಿಣಾಮ ಆಗುವುದಿಲ್ಲ ರಕ್ತದಾನಕ್ಕೆ ಆತಂಕ ಬೇಡಾ ಎಂದು ತಹಶಿಲ್ದಾರ ಎಮ್.ಸಿದ್ದೇಶ ಹೇಳಿದರು.ಅವರು ಇಲ್ಲಿನ ಅಗ್ನಿಶಾಮಕ ಠಾಣೆಯಲ್ಲಿ ತಾಲೂಕು ಗೃಹ ರಕ್ಷಕದಳದ ಮತ್ತು ಅಗ್ನಿಶಾಮಕದಳದವರಿಗೆ ಎರ್ಪಡಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ಉದ್ಘಾಟಿಸಿ ಮಾತನಾಡಿದ ಅವರು ಬೇರೆ ಬೇರೆ ವಸ್ತುಗಳನ್ನು ಕೃತಕವಾಗಿ, ಅಥವಾ ನೈಸರ್ಗಿಕವಾಗಿ, ಸೃಷ್ಟಿಸಬಹುದು ಆದರೆ ರಕ್ತ ಮಾತ್ರ ಆ ರೀತಿಯಲ್ಲಿ ಸೃಷ್ಟಿಸಲು ಸಾದ್ಯವಿಲ್ಲ. ಕಾರಣ ಪ್ರಸಕ್ತ ದಿನಮಾನಗಳಲ್ಲಿ ರಕ್ತದ ಅವಶ್ಯಕತೆ ತುಂಬಾ ಇದೆ ಈ ದಿನ ಗೃಹ …

ರಕ್ತದಾನ ಮಾಡುವದರಿಂದ ಯಾವುದೇ ದೇಹಕ್ಕೆ ಅಡ್ಡ ಪರಿಣಾಮ ಬೀರದು ತಹಶೀಲ್ದಾರ ಎಂ ಸಿದ್ದೇಶ Read More »

ಅಸ್ಪೃಶ್ಯತಾ ಆಚರಣೆಯ ನಿವಾರಣೆಯ ಬಗ್ಗೆ ತಿಳುವಳಿಕೆ ಹಾಗೂ ಅರಿವು

ಕುಷ್ಟಗಿ:- ತಾಲೂಕ ಆಡಳಿತ,ತಾಲೂಕ ಪಂಚಾಯತ್,ಪೊಲೀಸ್ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಕುಷ್ಟಗಿ, ಇವರ ಸಹಯೋಗದಲ್ಲಿ ಇಂದು ಮಾಲಗಿತ್ತಿ ಗ್ರಾಮದಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ(ದೌರ್ಜನ್ಯ ಪ್ರತಿಬಂಧ) ಅಧಿನಿಯಮ -1989ರಡಿ ಹಾಗೂ ತಿದ್ದುಪಡಿ ಅಧಿನಿಯಮ, 2015 ಮತ್ತು ತಿದ್ದುಪಡಿ ನಿಯಮಗಳು,2016ರ ಪ್ರಕಾರ ಅಸ್ಪೃಶ್ಯತಾ ನಿವಾರಣೆ ಕುರಿತು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಮೂಲಕ ಗ್ರಾಮಸ್ತರಿಗೆ ಅಸ್ಪೃಶ್ಯತಾ ಆಚರಣೆಯ ನಿವಾರಣೆಯ ಬಗ್ಗೆ ತಿಳುವಳಿಕೆ ಹಾಗೂ ಅರಿವು ಮೂಡಿಸಿ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.ಮಾನ್ಯ ತಹಶೀಲ್ದಾರರು,ತಾಲೂಕ ಕಾರ್ಯನಿರ್ವಾಹಣಾಧಿಕಾರಿಗಳು,ಆರಕ್ಷಕ ವೃತ್ತ ನಿರೀಕ್ಷಕರು,ಕ್ಷೇತ್ರ ಶಿಕ್ಷಣಾಧಿಕಾರಿಗಳು,ಸಮಾಜ …

ಅಸ್ಪೃಶ್ಯತಾ ಆಚರಣೆಯ ನಿವಾರಣೆಯ ಬಗ್ಗೆ ತಿಳುವಳಿಕೆ ಹಾಗೂ ಅರಿವು Read More »

ಜನರ ಆರೋಗ್ಯ ಕಾಪಾಡುವ ಎರಡನೇ ವೈದ್ಯರು ಪೌರಕಾರ್ಮಿಕರು

ದೇವನಹಳ್ಳಿ: ಕಳೆದ ಒಂದುವರೆ ವರ್ಷಗಳಿಂದ ಮನುಕುಲಕ್ಕೆ ಮಾರಕವಾಗಿ ಪ್ರಪಂಚವನ್ನೆ ತಲ್ಲಣಗೊಳಿಸಿ ಕೋವಿಡ್-19 ಸಂದರ್ಭದಲ್ಲಿ ತಮ್ಮ ಪ್ರಾಣದ ಹಂಗನ್ನು ತೊರೆದು ಕರ್ತವ್ಯ ನಿರ್ವಹಿಸಿದ ಪೌರಕಾರ್ಮಿಕರ ಕಾರ್ಯ ಪ್ರಶಂಸನೀಯ ಇವರನ್ನು ಕೊರೋನಾ ವಾರಿಯರ್ಸ್ ಎಂದು ಸರ್ಕಾರ ಘೋಷಿಸಿದೆ ಇವರು ಟೌನಿನ ಜನರ ಆರೋಗ್ಯ ಕಾಪಾಡುವ ವೈದ್ಯರ ತರಹ ಕೆಲಸ ಮಾಡಿದ್ದು ಇವರ ಆರೋಗ್ಯದ ಬಗ್ಗೆ ನಾವೆಲ್ಲಾ ಕಾಲಜಿ ವಹಿಸಬೇಕೆಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು. ದೇವನಹಳ್ಳಿ ಪಟ್ಟಣದ ಪುರಸಭೆ ಆವರಣದಲ್ಲಿನ ಸಭಾಂಗಣದಲ್ಲಿ ಪೌರಕಾರ್ಮಿಕರ ದಿನಾಚರಣೆ ಮತ್ತು ಆಯುಧ ಪೂಜಾ ಕಾರ್ಯಕ್ರಮವನ್ನು …

ಜನರ ಆರೋಗ್ಯ ಕಾಪಾಡುವ ಎರಡನೇ ವೈದ್ಯರು ಪೌರಕಾರ್ಮಿಕರು Read More »

ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಕಣ್ಣು ಕಿವಿ ಎರಡೂ ಇಲ್ಲಾ : ವೀರಪ್ಪ ಮೊಯ್ಲಿ ಲೇವಡಿ

ದೇವನಹಳ್ಳಿ: ದೇಶದಲ್ಲಿ ಕೋವಿಡ್ ಲಸಿಕೆ 100 ಕೋಟಿ ಮುಟ್ಟಿದೆ ಎಂದು ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಾಡುತ್ತಿದೆ ಮೊದಲ ಡೋಸ್ ಲಸಿಕೆ ನೀಡಿರುವುದು ಕೇವಲ ಶೇಖಡಾ 31 ಆಗಿದೆ ಇದನ್ನು ಪ್ರಚಾರ ಮಾಡದೇ ದೊಡ್ಡ ಸಂಖ್ಯೆ ಮಾಡಿರುವುದನ್ನು ಮಾತ್ರ ಪ್ರಚಾರ ಮಾಡುತ್ತಿದ್ದಾರೆ. ಲಸಿಕೆ ತಡವಾದ್ದರಿಂದ ಸಾವು ನೋವುಗಳಿಗೆ ಹೊಣೆಗಾರರು ಯಾರು ಕೋವಿಡ್ ನಿಂದ ಮೃತಪಟ್ಟವರ ಕುಟುಂಬಗಳಿಗೆ ಇವತ್ತಿನವರೆಗೂ ಪರಿಹಾರ ನೀಡಿಲ್ಲಾ, ಎತ್ತಿನಹೊಳೆ ಕಾಮಗಾರಿಯು ಬಿಜೆಪಿ ಸರ್ಕಾರ ಬಂದ ಮೇಲೆ ಕುಂಟುತ್ತಾ ಸಾಗಿದೆ …

ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಕಣ್ಣು ಕಿವಿ ಎರಡೂ ಇಲ್ಲಾ : ವೀರಪ್ಪ ಮೊಯ್ಲಿ ಲೇವಡಿ Read More »

ಪ್ರಮುಖ ಬೇಡಿಕೆ ಇಡೇರಿಕೆಗೆ ಆಗ್ರಹಿಸಿ ಕಪ್ಪು ಪಟ್ಟಿ ಧರಿಸಿ ಶಿಕ್ಷಕರ ಪ್ರತಿಭಟನೆ

ಮಸ್ಕಿ : ಶಿಕ್ಷಕರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಕ್ಕಳ ಪಾಠ ಬೋಧನೆಗೆ ತೊಂದರೆಯಾಗದಂತೆ ಅ.21 ರಂದು ಕಪ್ಪು ಪಟ್ಟಿ ಧರಿಸಿ ಶಿಕ್ಷಕರು ಮಸ್ಕಿ ತಾಲೂಕಿನ ಎಲ್ಲ ಶಾಲೆಗಳಲ್ಲಿ ಶಿಕ್ಷಕರು ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆ ಅ.ದಿನಾಂಕ 29 ರ ವರೆಗೆ ನಡೆಯಲಿದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕ ಅಧ್ಯಕ್ಷ ಬಾಲಸ್ವಾಮಿ ಹಂಪನಾಳ ತಿಳಿಸಿದರು. ಶಿಕ್ಷಕರ ಪ್ರಮುಖ ಬೇಡಿಕೆಯಾದ ವರ್ಗಾವಣೆ ಕಳೆದ 2 ವರ್ಷದಿಂದ ನಡೆದಿರುವುದಿಲ್ಲ. NPS ರದ್ದು ಪಡಿಸಿ OPS ಜಾರಿಗೆ ತರಬೇಕು. …

ಪ್ರಮುಖ ಬೇಡಿಕೆ ಇಡೇರಿಕೆಗೆ ಆಗ್ರಹಿಸಿ ಕಪ್ಪು ಪಟ್ಟಿ ಧರಿಸಿ ಶಿಕ್ಷಕರ ಪ್ರತಿಭಟನೆ Read More »

ಎರಡು ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ ಇದೆ

ಕೊಪ್ಪಳ,: ದೇಶಾದ್ಯಂತ ಸೋತು ತಣ್ಣಗಾಗಿರುವ ಕಾಂಗ್ರೆಸ್ ನಾಯಕರು ಹತಾಶೆಯ ಹೇಳಿಕೆ ನೀಡುತ್ತಿದ್ದಾರೆ. ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ ಇದೆ. ಬಿಜೆಪಿ ಮಾಡಿದ ಕೆಲಸದಿಂದ ಮತ ಕೇಳುತ್ತದೆ. ಕಾಂಗ್ರೆಸ್ ನಾಯಕರು ಹತಾಶರಾಗಿ ಪ್ರಧಾನಿ ‌ಮೋದಿ ಬಗ್ಗೆ ಹಗುರವಾಗಿ ಮಾತಾಡುತ್ತಿದ್ದಾರೆ ಎಂದುಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಹೇಳಿದ್ದಾರೆ. ಗುರುವಾರ ಕೊಪ್ಪಳದ ನಗರದ ಶ್ರೀಗವಿಮಠಕ್ಕೆ ಭೇಟಿ ನೀಡಿ ಅಭಿನವ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿಗಳ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಉಪ ಚುನಾವಣೆಯಲ್ಲಿ ಆರ್ …

ಎರಡು ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ ಇದೆ Read More »

ನಿವೃತ್ತ ನ್ಯಾಯಮೂರ್ತಿ ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಪಟ್ಟಣ ಬಂದ್ ಗೆ ಕರೆ

ಮರಿಯಮ್ಮನಹಳ್ಳಿ:  ನಿವೃತ್ತ ನ್ಯಾಯಮೂರ್ತಿ ಎ. ಜೆ. ಸದಾಶಿವ ನೇತೃತ್ವದ ಆಯೋಗವು ಅಸ್ಪೃಷ್ಯರ  ಕುರಿತು ವೈಜ್ಞಾನಿಕವಾಗಿ ನೀಡಿರುವ ವರದಿ ಜಾರಿಗೊಳಿಸುವಂತೆ ಒತ್ತಾಯಿಸಿ 8.11.2021 ರಂದು ಸೋಮವಾರ ಮರಿಯಮ್ಮನಹಳ್ಳಿ ಬಂದ್‍ಗೆ ಕೆರೆ ನೀಡಲಾಗಿದೆ ಎಂದು ನ್ಯಾಯಮೂರ್ತಿ ಎ. ಜೆ. ಸದಾಶಿವ ಆಯೋಗ ವರದಿ ಅನುಷ್ಠಾನ ಹೋರಾಟ ಸಮಿತಿಯ ಮುಖಂಡ ಎಸ್. ಬಿ. ಚಂದ್ರಶೇಖರ್ ನುಡಿದರು. ಅವರು ಪಟ್ಟಣದ ಶ್ರೀಲಕ್ಷ್ಮೀನಾರಾಯಣಸ್ವಾಮಿ ಹಾಗೂ ಶ್ರೀ ಆಂಜಿನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಪಟ್ಟಣ ಬಂದ್ ಪೂರ್ಪಭಾವಿ ಸಭೆಯಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದರು. ಪರಿಶಿಷ್ಟ ಜಾತಿಯಲ್ಲಿ ನೂರಾರು ಜಾತಿಗಳಿವೆ. ಮಾದಿಗ ಮತ್ತು ಚಲವಾದಿ ಸಮುದಾಯಗಳು ರಾಜಕೀಯವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ …

ನಿವೃತ್ತ ನ್ಯಾಯಮೂರ್ತಿ ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಪಟ್ಟಣ ಬಂದ್ ಗೆ ಕರೆ Read More »

2023 ಕ್ಕೆ ಬಿಜೆಪಿ ಪಕ್ಷ ಶೂನ್ಯ ಪಕ್ಷವಾಗಿ ಉಳಿಯಲಿದೆ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ

ಕುಷ್ಟಗಿ:- ಅತಿಯಾಗಿ ಬೆಲೆ ಏರಿಕೆ ಮಾಡಿ ಈ ದೇಶದ ಜನತೆಯಿಂದ ಬೇಸತ್ತಿರುವ ಬಿಜೆಪಿ ಪಕ್ಷ 2023 ಕ್ಕೆ ನಮ್ಮ ರಾಜ್ಯದಲ್ಲಿ ಅಷ್ಟೇ ಅಲ್ಲದೇ ಇಡೀ ದೇಶದಲ್ಲಿ ಶೂನ್ಯ ಪಕ್ಷವಾಗಿ ಉಳಿಯಲಿದೆ ಎಂದು‌ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಹೇಳಿದರು.ಇಲ್ಲಿನ ತಮ್ಮ ನಿವಾಸದಲ್ಲಿ ಸುದ್ದಿ ಮಿತ್ರರೊಂದಿಗೆ ಮಾತನಾಡಿದ ಅವರು ೬೦ ವರ್ಷ ಮಾಡಿದಂತಹ ಯೋಜನೆಯ ಸಾಧನೆಯ ಕಾರ್ಯಕ್ರಮವನ್ನ ಬಿಜೆಪಿ ಪಕ್ಷ ಬರಿ ೭ ವರ್ಷದಲ್ಲಿ ಮಾಡಿ ತೋರಿಸುತ್ತೇನೆ ಎಂದು ಹೇಳಿ ಇವತ್ತು ಸಮರ್ಪಕವಾದ ಯೋಜನೆಯನ್ನು ತಯಾರು ಮಾಡದೇ ಇವರ …

2023 ಕ್ಕೆ ಬಿಜೆಪಿ ಪಕ್ಷ ಶೂನ್ಯ ಪಕ್ಷವಾಗಿ ಉಳಿಯಲಿದೆ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ Read More »

ಶುದ್ಧ ಕುಡಿಯುವ ನೀರಿನ ಘಟಕ ಲೋಕಾರ್ಪಣೆ

ದೇವನಹಳ್ಳಿ: ಸಾರ್ವಜನಿಕರಿಗೆ ಮೊದಲು ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಶುದ್ಧ ಕುಡಿಯುವ ನೀರಿನ್ನು ನೀಡಬೇಕು ಆದ್ದರಿಂದ ಪ್ರತಿ ವಾರ್ಡ್ ಗೊಂದು ಶುದ್ಧ ಕುಡಿಯುವ ನೀರಿನ ಘಟಕ ಮಾಡುತ್ತಿದ್ದು ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಹಾಗೂ ನೀರನ್ನು ಮಿತವಾಗಿ ಬಳಸಿ ಮುಂದಿನ ಪೀಳಿಗೆಗೆ ಬಳುವಳಿಯಾಗಿ ನೀಡಬೇಕಿದೆ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು. ದೇವನಹಳ್ಳಿ ಪಟ್ಟಣದ ಪುರಸಭೆ ವ್ಯಾಪ್ತಿಯ 14 ನೇ ವಾರ್ಡ್ ನ ನಗರೇಶ್ವರಸ್ವಾಮಿ ದೇವಾಲಯ ಸಮೀಪ ಶ್ರೀ ಟಿ.ಸುಬ್ರಮಣ್ಯಂ ಶುದ್ಧ ಗಂಗಾಜಲ ಇವರ ವತಿಯಿಂದ ಶುದ್ಧ …

ಶುದ್ಧ ಕುಡಿಯುವ ನೀರಿನ ಘಟಕ ಲೋಕಾರ್ಪಣೆ Read More »

ವಾಲ್ಮೀಕಿ ಮಹರ್ಷಿ ನಮಗೆ ಶಿಕ್ಷಣ, ಜ್ಞಾನ, ಹೋರಾಟದ ಸಂಕೇತ: ಡಾ.ಅರುಣ್ ಜೋಳದ ಕೂಡ್ಲಿಗಿ

ಕನ್ನಡ ನಾಡು ವಾರ್ತೆ , ಸಂಡೂರು: ವಾಲ್ಮೀಕಿಯನ್ನು ಅಕ್ಷರ, ಶಿಕ್ಷಣ, ಜ್ಞಾನ, ಹೋರಾಟದ ಸಂಕೇತವಾಗಿ ಪರಿಭಾವಿಸಬೇಕಿದೆ, ವಾಲ್ಮೀಕಿ ಋಷಿ ಪೂರ್ವದಲ್ಲಿ ದರೋಡೆಕೋರನಾಗಿದ್ದ ಎನ್ನುವ ಕಟ್ಟುಕತೆ ನಿಜವಲ್ಲ, ರಾಮನನ್ನು ವಿಷ್ಣುವಿನ ಅವತಾರ ಎಂದು ದೈವೀಕರಿಸಿದ ಮೇಲೆ ವಾಲ್ಮೀಕಿಯ ಬಗೆಗೆ ಕತೆಗಳು ಹೆಣೆಯಲ್ಪಟ್ಟಿವೆ ದರೋಡೆಕೋರ ಎಂದು ಬಿಂಬಿತವಾಗಿರುವುದು ಶುದ್ಧ ಸುಳ್ಳು ಎಂದು ಜಾನಪದ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾಕ್ಟರ್ ಅರುಣ್ ಜೋಳದಕೂಡ್ಲಿಗಿ ಅಭಿಪ್ರಾಯಪಟ್ಟರು ಅವರು ಪಟ್ಟಣದ ವಾಲ್ಮೀಕಿ ಭವನದಲ್ಲಿ ಜರುಗಿದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ …

ವಾಲ್ಮೀಕಿ ಮಹರ್ಷಿ ನಮಗೆ ಶಿಕ್ಷಣ, ಜ್ಞಾನ, ಹೋರಾಟದ ಸಂಕೇತ: ಡಾ.ಅರುಣ್ ಜೋಳದ ಕೂಡ್ಲಿಗಿ Read More »

Translate »
Scroll to Top