ವಿಜಯನಗರ ಜಿಲ್ಲೆಯಲ್ಲಿ ಅಭಿವೃದ್ಧಿಗೆ ಮುನ್ನುಡಿ ಬರೆದ ರಾಜ್ಯ ಸರಕಾರ
ವಿಜಯನಗರ :ನೂತನವಾಗಿ ಆಸ್ತಿತ್ವಕ್ಕೆ ಬಂದಿರುವ ರಾಜ್ಯದ 31ನೇ ಜಿಲ್ಲೆ ವಿಜಯನಗರದಲ್ಲಿ ರೂ.464 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಮತ್ತು ಶಂಕುಸ್ಥಾಪನೆ ನೆರವೇರಿಸುವುದರ ಮೂಲಕ ರಾಜ್ಯ ಸರಕಾರ ಮುನ್ನುಡಿ ಬರೆದಿದೆ. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಿರ್ಮಿಸಲಾಗಿರುವ ವಿದ್ಯಾರಣ್ಯ ವೇದಿಕೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಜಯನಗರ ಜಿಲ್ಲೆಗೆ ಅಧಿಕೃತವಾಗಿ ಉದ್ಘಾಟಿಸುವುದರ ಜೊತೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಮತ್ತು ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಮೂಲಕ ಈ ಪ್ರದೇಶಗಳ ಮೇಲಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ತನ್ನ ಬದ್ಧತೆಯನ್ನು …
ವಿಜಯನಗರ ಜಿಲ್ಲೆಯಲ್ಲಿ ಅಭಿವೃದ್ಧಿಗೆ ಮುನ್ನುಡಿ ಬರೆದ ರಾಜ್ಯ ಸರಕಾರ Read More »