ಕ್ರೀಡೆ

ಇಂದು IPL ಫೈನಲ್ || ಮೀಸಲು ದಿನ ಕೂಡ ಮಳೆ ಬಂದರೆ ಯಾರಾಗಲಿದ್ದಾರೆ ಚಾಂಪಿಯನ್..?

ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಣ ಫೈನಲ್ ಪಂದ್ಯವನ್ನು ಮಳೆ ಹಿನ್ನೆಲೆ ಮೀಸಲು ದಿನವಾದ ಇಂದು ಸೋವವಾರಕ್ಕೆ ಮುಂದೂಡಲಾಗಿದೆ.
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸುರಿದ ಮಳೆಯಿಂದಾಗಿ ಟಾಸ್ ಪ್ರಕ್ರಿಯೆ ಕೂಡ ನಡೆಸಲಾಗಿಲ್ಲ. ಇದರಿಂದಾಗಿ ರೋಚಕ ಕಾದಾಟ ವೀಕ್ಷಿಸಲು ಭಾನುವಾರ ಬಂದಿದ್ದ 1,32,000 ಪ್ರೇಕ್ಷಕರು ನಿರಾಸೆ ಅನುಭವಿಸಿದರು.

ಮತ್ತೆ ಪ್ರೋ ಕಬಡ್ಡಿ ಹಬ್ಬ, ಬೆಂಗಳೂರು ಬುಲ್ಸ್ ಅಭಿಯಾನ ಶುರು!

*ಮತ್ತೆ ರಂಜಿಸಲು ಬರುತ್ತಿದೆ ಪ್ರೋ ಕಬಡ್ಡಿ *ಬಲಿಷ್ಠ ತಂಡದೊಂದಿಗೆ ಬೆಂಗಳೂರು ಬುಲ್ಸ್ ಅಭಿಯಾನ *ಬೆಂಗಳೂರು ಬುಲ್ಸ್ ತಂಡ ಪ್ರಶಸ್ತಿ ಗೆಲ್ಲುವ ಫೆವರೇಟ್ *ನಮ್ಮ ಊರು, ನಮ್ಮ ಆಟ, ನಮ್ಮ ಹುಡುಗರು, ನಮ್ಮ ಬುಲ್ಸ್* ಕಬಡ್ಡಿ ಹಬ್ಬಕ್ಕೆ ವೇದಿಕೆ ಸಿದ್ಧವಾಗಿದೆ. ವಿವೋ ಪ್ರೋ ಕಬಡ್ಡಿ ಲೀಗ್ ಎರಡು ವರ್ಷಗಳ ನಂತರ ಮತ್ತೆ ರಂಜಿಸಲು ಬಂದಿದೆ. ಬೆಂಗಳೂರು ಬುಲ್ಸ್ ತಂಡ ಸಹ ಪ್ರಶಸ್ತಿ ಗೆಲ್ಲಲು ಸಕಲ ಸಿದ್ಧತೆ ಮಾಡಿಕೊಂಡಿದೆ . ಕೊರೋನಾ ಕಾರಣದಿಂದ ಹಿಂದಿನ ಎರಡು ವರ್ಷಗಳ ಆವೃತ್ತಿ ನಡೆದಿರಲಿಲ್ಲ. …

ಮತ್ತೆ ಪ್ರೋ ಕಬಡ್ಡಿ ಹಬ್ಬ, ಬೆಂಗಳೂರು ಬುಲ್ಸ್ ಅಭಿಯಾನ ಶುರು! Read More »

Translate »
Scroll to Top