ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಗೌಡ ಪಾಟೀಲ್ ಅವರ ಪರ ಮತ

ಬಾದಾಮಿ : ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಾದಾಮಿಯಲ್ಲಿ ಇಂದು ಆಯೋಜಿಸಿದ್ದ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಅವರು ಭಾಗವಹಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಗೌಡ ಪಾಟೀಲ್ ಅವರ ಪರ ಮತ ಯಾಚಿಸಿದರು.

ಮಾಜಿ ಸಚಿವರಾದ ಎಂ.ಬಿ. ಪಾಟೀಲ್, ಉಮಾಶ್ರೀ, ಎಚ್.ವೈ. ಮೇಟಿ, ಬಿ.ಬಿ. ಚಿಮ್ಮನಕಟ್ಟಿ, ಬಾಗಲಕೋಟ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಂಜಯ್ಯನ ಮಠ, ವಿಜಯಪುರ ಜಿಲ್ಲಾಧ್ಯಕ್ಷ ರಾಜು ಅಲಗೂರ ಹಾಜರಿದ್ದರು.

.

Leave a Comment

Your email address will not be published. Required fields are marked *

Translate »
Scroll to Top