ವಿಧಾನಸಭೆ ಕ್ಷೇತ್ರಗಳ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ನೋಂದಣಿ ಅಭಿಯಾನ

ಹೊಸಪೇಟೆ, ಮಾ,24 : ಗುರುವಾರ ನಡೆದ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ನನ್ನ ವಿಧಾನಸಭೆ ಕ್ಷೇತ್ರಗಳ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ನೋಂದಣಿ ಅಭಿಯಾನ ಪ್ರಗತಿ ಪರಿಶೀಲನೆ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಐಸಿಸಿ ವೀಕ್ಷಕರಾದ ಸುದರ್ಶನ್ ನಾಚಿಯಪ್ಪನ್, ದೇವಾಂಗನ್, ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಡಿಜಿಟಲ್ ಸದಸ್ಯತ್ವ ನೋಂದಣಿ ಕರ್ನಾಟಕದ ಉಸ್ತುವಾರಿ ರಘುನಂದನ್ ರಾಮಣ್ಣ, ಆರ್.ವಿ. ವೆಂಕಟೇಶ್, ರಾಜ್ಯಸಭಾ ಸದಸ್ಯ ಸಯ್ಯದ್ ನಾಸೀರ್ ಹುಸೈನ್, ಮಾಜಿ ಸಚಿವರಾದ ಅಲ್ಲo ವೀರಭದ್ರಪ್ಪ,ಪಿ. ಟಿ. ಪರಮೇಶ್ವರ ನಾಯ್ಕ, ಇ. ತುಕಾರಾಂ, ಶಾಸಕರಾದ ಭೀಮ ನಾಯ್ಕ, ಕಂಪ್ಲಿ ಗಣೇಶ್, ಬಿ ನಾಗೇಂದ್ರ, ಡಿಸಿಸಿ ಅಧ್ಯಕ್ಷರಾದ ಮೊಹಮ್ಮದ್ ರಫೀಕ್, ಬಿ.ವಿ. ಶಿವಯೋಗಿ ಮತ್ತಿತರರು ಭಾಗವಹಿಸಿದ್ದರು.

Leave a Comment

Your email address will not be published. Required fields are marked *

Translate »
Scroll to Top