ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ನೋಂದಣಿ ಪ್ರಗತಿ ಪರಿಶೀಲನೆ ಸಭೆ

ಬೆಂಗಳೂರು,ಮಾ,5 : ಕಾಡುಗೊಂಡನಹಳ್ಳಿಯಲ್ಲಿ ಶನಿವಾರ ನಡೆದ ಸರ್ವಜ್ಞನಗರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ನೋಂದಣಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ರಾಮಲಿಂಗಾರೆಡ್ಡಿ, ಡಿಜಿಟಲ್ ಸದಸ್ಯತ್ವ ನೋಂದಣಿ ಕರ್ನಾಟಕದ ಮುಖ್ಯಸ್ಥ ರಘುನಂದನ್ ರಾಮಣ್ಣ, ಜಿಲ್ಲಾಧ್ಯಕ್ಷ ಶೇಖರ್, ಮಾಜಿ ಮೇಯರ್ ಪದ್ಮಾವತಿ ಮತ್ತಿತರರು ಇದ್ದರು.

Leave a Comment

Your email address will not be published. Required fields are marked *

Translate »
Scroll to Top