ರಾಜಾಜಿನಗರದ ಇಎಸ್‌ಐಸಿ ವೈದ್ಯಕೀಯ ಕಾಲೇಜಿನ ಘಟಿಕೋತ್ಸವ

ವಿದ್ಯಾರ್ಥಿಗಳಲ್ಲಿ ಅನನ್ಯ ಸಾಮರ್ಥ್ಯವಿದೆ - ನಿಮ್ಹಾನ್ಸ್ ನಿರ್ದೇಶಕರಾದ ಡಾ. ಪ್ರತಿಮಾ ಮೂರ್ತಿ

ಬೆಂಗಳೂರು : ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾಗಿದ್ದು, ಏನನ್ನಾದರೂ ಸಾಧಿಸುವ ಛಲ ಮತ್ತು ಅನನ್ಯ ಸಾಮರ್ಥ್ಯ ವಿದ್ಯಾರ್ಥಿಗಳಲ್ಲಿದೆ ಎಂದು ನಿಮ್ಹಾನ್ಸ್ ನಿರ್ದೇಶಕರಾದ ಡಾ.ಪ್ರತಿಮಾ ಮೂರ್ತಿ ಹೇಳಿದ್ದಾರೆ.

 

ರಾಜಾಜಿನಗರದ ಇಎಸ್‌ಐಸಿ ವೈದ್ಯಕೀಯ ಕಾಲೇಜಿನಲ್ಲಿ ಆಯೋಜಿಸಿದ್ದ 7 ನೇ ಘಟಿಕೋತ್ಸವದಲ್ಲಿ 94 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದ ಅವರು, ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಕಠಿಣ ಪರಿಶ್ರಮ, ಬದ್ಧತೆಯಂತಹ ಗುಣಗಳನ್ನು ಅಳವಡಿಸಿಕೊಂಡರೆ ಹೆಚ್ಚಿನ ರೀತಿಯಲ್ಲಿ ಅನುಕೂಲವಾಗಲಿದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಇಎಸ್‌ಐಸಿ ವೈದ್ಯಕೀಯ ಕಾಲೇಜಿನ ಡೀನ್‌ ಡಾ. ಸಂಧ್ಯಾ ಆರ್, ರಿಜಿಸ್ಟ್ರಾರ್ ಡಾ ಸುಚಿತ್ರ ರಿಜಿಸ್ಟರ್, ಡಾ ಚಂದ್ರಶೇಖರ್ ಹೆಚ್, ಡಾ.‌ ಶ್ರೀನಿವಾಸ್ ಪ್ರಭು, ಕಣ್ಣನ್ ಯೂನಿವರ್ಸಿಟಿ ಟಾಪರ್  ಡಾ. ಭಾವನಾಶ್ರೀ, ಸಿ ಎಸ್ ಕಾಲೇಜ್ ಟಾಪರ್ ಡಾ. ಅರ್ಚನಾ ಮತ್ತಿತರರು ಗಣ್ಯರು ನೂರಾರು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸಿತರಿದ್ದರು.

Facebook
Twitter
LinkedIn
WhatsApp
Telegram
Email
Tumblr
XING

Leave a Comment

Your email address will not be published. Required fields are marked *

Translate »
Scroll to Top