ಆರ್ಯ ವೈಶ್ಯ ಸಾಯಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಿಪ ಸದಸ್ಯ ಡಾ.ಟಿ.ಎ ಶರವಣ ಪುನರಾಯ್ಕೆ

ಬೆಂಗಳೂರು: ಕರ್ನಾಟಕ ಆರ್ಯವೈಶ್ಯ ಸಾಯಿ ಪತ್ತಿನ ಸಹಕಾರ ಸಂಘದ ಕಾರ್ಯಕಾರಿ ಮಂಡಳಿಗೆ ನಡೆದ ಚುನಾವಣೆಯಲ್ಲಿ ಎರಡನೇ ಅವಧಿಗೆ ಅಧ್ಯಕ್ಷರಾಗಿ ವಿಧಾನಪರಿಷತ್ ಸದಸ್ಯ ಡಾ. ಟಿ. ಎ. ಶರವಣ ಪುನರಾಯ್ಕೆಯಾಗಿದ್ದಾರೆ.

 

ಉಪಾಧ್ಯಕ್ಷರಾಗಿ ಗಿರೀಶ್ ಪೆಂಡಕೂರು ಅಯ್ಕೆಯಾಗಿದ್ದು, ನಿರ್ದೇಶಕರಾಗಿ ಡಾ. ಬಿ.ಎಂ. ಉಮೇಶ್‌ ಕುಮಾರ್‌ ಪುನರಾಯ್ಕೆಯಾಗಿದ್ದಾರೆ.

Facebook
Twitter
LinkedIn
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top