ಪಾವಗಡ ತಾಲೂಕು ಪಳವಳ್ಳಿ ಕಟ್ಟೆ ಬಸ್ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಐದು

ತುಮಕೂರು,,ಮಾ,19 : ಈ ಬಗ್ಗೆ ಅವರು, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಅವರೊಂದಿಗೆ ಮಾತನಾಡಿದ್ದು, ಬಸ್ ಅಪಘಾತದ ಲ್ಲಿ ೨೧ ಮಂದಿ ತೀವ್ರ ಗಾಯಗೊಂಡು, ವಿವಿಧ ಆಸ್ಪತ್ರೆಗಳಲ್ಲಿ, ಚಿಕಿತ್ಸೆ ಕೊಡಿಸಲಾಗುತ್ತಿದೆ, ಎಂದು ತಿಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡವರ ಪೈಕಿ ಕೆಲವು ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ, ಬೆಂಗಳೂರಿನ ಆಸ್ಪತ್ರೆಗೂ ಸಹ ಸೇರಿಸಲಾಗಿದೆ, ಎಂದಿದ್ದಾರೆ. ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಪಳವಳ್ಳಿಕಟ್ಟೆ ಗ್ರಾಮದಲ್ಲಿ ನಡೆದ ಭೀಕರ ಬಸ್ ಅಪಘಾತದ ಸುದ್ದಿ ತಿಳಿದ ಗೃಹ ಸಚಿವರು, ಜಿಲ್ಲಾಡಳಿತ ದೊಂದಿಗೆ ಸತತ ಸಂಪರ್ಕದಲ್ಲಿದ್ದು, ಗಾಯಾಳುಗಳಿಗೆ ಅತ್ಯುತ್ತಮ ಚಿಕಿತ್ಸೆ ದೊರಕಿಸಲು ನಿರ್ದೇಶನ ನೀಡಿದ್ದಾರೆ.

Leave a Comment

Your email address will not be published. Required fields are marked *

Translate »
Scroll to Top