ಮಸ್ಕಿಯಲ್ಲಿ ಸಚಿವರಿಗೆ ಘೇರಾವ್ ಹಾಕಿ ಕಪ್ಪುಪಟ್ಟಿ ಪ್ರದರ್ಶನ

ರಾಯಚೂರು : ಜಿಲ್ಲೆ ಮಸ್ಕಿ ಪಟ್ಟಣದಲ್ಲಿ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಉದ್ಘಾಟನೆ ಸಮಾರಂಭಕ್ಕೆ ಆಗಮಿಸುವ ಸಂದರ್ಭದಲ್ಲಿ ಕರ್ನಾಟಕ ರೈತ ಸಂಘದ ಮಸ್ಕಿ ತಾಲೂಕು ಅಧ್ಯಕ್ಷರಾದ ಸಂತೋಷ ಹಿರೇದಿನ್ನಿ ನೇತೃತ್ವದಲ್ಲಿ ಘೇರಾವ್ ಹಾಕಿ ಕಪ್ಪು ಪಟ್ಟಿ ಪ್ರದರ್ಶನ ಮಾಡಿದರು.

ರೈತರನ್ನು ಕಡೆಗಣಿಸಿದ ಸರ್ಕಾರ ಉಳಿದ ಇತಿಹಾಸವಿಲ್ಲ ರೈತರು ಹೋರಾಟ ಹತ್ತಿಕ್ಕಲು ಹೊರಟಿರುವ ಕೇಂದ್ರದ ಮೋದಿ ಸರ್ಕಾರ ಬಹಳ ದಿನ ಉಳಿಯುವುದಿಲ್ಲ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು ಕೆಆರ್ ಎಸ್ ಅಧ್ಯಕ್ಷರು ಸೇರಿದಂತೆ ಅನೇಕ ಪದಾಧಿಕಾರಿಗಳು ಇದ್ದರು.

ವರದಿ – ಅಮರೇಶ್ ಪತ್ತಾರ್

Leave a Comment

Your email address will not be published. Required fields are marked *

Translate »
Scroll to Top