ಬೆಂಗಳೂರು,ಮಾ,28 : ಏಪ್ರಿಲ್ ಒಂದನೇ ದಿನಾಂಕ ದಂದು ಶ್ರೀ ಸಿದ್ದಗಂಗಾ ಕ್ಷೇತ್ರ, ತುಮಕೂರಿನಲ್ಲಿ ಹಮ್ಮಿಕೊಂಡಿರುವ, Dr ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಶಿವಯೋಗಿ ಗಳವರ ೧೧೫ ನೆಯ ಜಯಂತಿ ಹಾಗೂ ಗುರುವಂದನಾ ಮಹೋತ್ಸವಕ್ಕೆ ಆಗಮಿಸಬೇಕೆಂದು, ರಾಜ್ಯ ಬಿಜೆಪಿ ಉಪಾಧ್ಯಕ್ಷರೂ , ಮಹೋತ್ಸವದ ಸ್ವಾಗತ ಸಮಿತಿ ಅಧ್ಯಕ್ಷರೂ ಆದ ಶ್ರಿ ಬಿ ವೈ ರಾಘವೇಂದ್ರ ರವರು, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಅವರನ್ನು, ಇಂದು ಆಹ್ವಾನಿಸಿದರು.
![](http://www.kannadanadunews.in/wp-content/uploads/2022/03/WhatsApp-Image-2022-03-28-at-10.06.15-AM-1024x461.jpeg)