ಕೊಪ್ಪಳ, : ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೊಪ್ಪಳ ಜಿಲ್ಲೆಯ ಎಲ್ಲಾ ಶಾಲಾ – ಕಾಲೇಜುಗಳು ಸೇರಿದಂತೆ ಅಂಗನವಾಡಿಗಳಿಗೆ ಜಿಲ್ಲಾಧಿಕಾರಿ ವಿಕಾಶ ಕಿಶೋರ್ ಸುರಳ್ಕರ ಅವರು ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಿಸಿ, ಆದೇಶ ಹೊರಡಿಸಿದ್ದಾರೆ.
ದಿ. 21ರ ಭಾನುವಾರ ದಂದು ಕೊಪ್ಪಳ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳು ಸೇರಿದಂತೆ ಅಂಗನವಾಡಿಗಳ ತರಗತಿ ನಡೆಸಲು
ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದ್ದಾರೆ.