ಬಿಎಸ್‍ ವೈ ಭೇಟಿ ಮಾಡಿದ ಹೆಚ್.ಡಿ.ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ

ಬೆಂಗಳೂರು : ಬೆಂಗಳೂರಿನಲ್ಲಿಂದು ಇಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಬಿಜೆಪಿ ಹಿರಿಯ ನಾಯಕರಾದ ಬಿ. ಎಸ್. ಯಡಿಯೂರಪ್ಪ  ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ  ಬಿ. ವೈ. ವಿಜಯೇಂದ್ರ ರವರ ಸ್ವಗೃಹಕ್ಕೆ ಆಗಮಿಸಿದ ಹಾಸನ ಸಂಸದ ಪ್ರಜ್ವಲ್ ರೇವಣ್ಣ  ಹಾಗೂ ಹೊಳೆನರಸೀಪುರ ಶಾಸಕರಾದ ಹೆಚ್. ಡಿ. ರೇವಣ್ಣನವರು ಭೇಟಿ ಮಾಡಿ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ಮಾಡಲಾಯಿತು.

ಈ ಸಂದರ್ಭದಲ್ಲಿ  ಬಿಜೆಪಿಯ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಸೇರಿದಂತೆ ಎಲ್ಲರೊಂದಿಗೆ ಎನ್‌ಡಿ‌ಎ ಕೂಟದಿಂದ  2024ನೇ ಲೋಕಸಭಾ ಚುನಾವಣೆ ಹಾಗೂ ದೇಶದಲ್ಲಿ ಮತ್ತು ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಪ್ರಚಾರ ತಂತ್ರದ ಬಗ್ಗೆ ಚರ್ಚಿಸಲಾಯಿತು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top