ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನದ ಸೇವಾಕಾಂಕ್ಷಿ

ಕುಷ್ಟಗಿ : ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನದ ಸೇವಾಕಾಂಕ್ಷಿಗಳಾದ ನಾಡೋಜ ಡಾ. ಮಹೇಶ ಜೋಶಿ ಹಾಗೂ ಕೊಪ್ಪಳ ಜಿಲ್ಲಾ ಅಧ್ಯಕ್ಷ ಸ್ಥಾನದ ಸೇವಾಕಾಂಕ್ಷಿಗಳಾದ ವೀರಪ್ಪ ನಿಂಗೊಜಿಯವರನ್ನ ಬೆಂಬಲಿಸಿ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿ ವಿಜಯಶಾಲಿಗಳಾಗಲೆಂದು ಚಿಕ್ಕವಂಕಲಕುಂಟಾ ಮಾರುತೇಶ್ವರ ದೇವಸ್ಥಾನದಿಂದ ಕುಷ್ಟಗಿಯ ಮದ್ಧಾನೇಶ್ವರ ಮಠದವರೆಗೆ ಪಾದಯಾತ್ರೆಯನ್ನು ಪ್ರಾರಂಭಿಸಿದೆನು. ಸಮಸ್ತ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರುಗಳು ಬೆಂಬಲಿಸಿ ಮತವನ್ನು ನೀಡಿ ಬಾರಿ ಬಹುಮತದಿಂದ ಗೆಲ್ಲಿಸಬೇಕೆಂದು ಪ್ರಾರ್ಥನೆ.

Leave a Comment

Your email address will not be published. Required fields are marked *

Translate »
Scroll to Top