ಶಾಸಕ ಶ್ರೀ ಎಸ್ ಆರ್ ವಿಶ್ವನಾಥ್ ಅವರ ಹತ್ಯೆ ಸಂಚು ಆಪಾದನೆ ಕುರಿತು ಗಂಭೀರ ತನಿಖೆ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ

ಶಿವಮೊಗ್ಗ, ಡಿಸೆಂಬರ್ ೧ : ಶಾಸಕ ಶ್ರೀ ಎಸ್ ಆರ್ ವಿಶ್ವನಾಥ್ ಅವರ ಹತ್ಯೆಗೆ ಸಂಚು ರೂಪಿಸಲಾಗಿತ್ತು, ಎಂಬ ವಿಷಯವನ್ನು, ಸರಕಾರ ಗಂಭೀರವಾಗಿ ಪರಿಗಣಿಸಿದ್ದು ಈ ಬಗ್ಗೆ, ಸೂಕ್ತ ತನಿಖೆ ನಡೆಸಲಾಗುವುದು ಎಂದು, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು, ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ” ಈ ಬಗ್ಗೆ ಸ್ವತಃ ವಿಶ್ವನಾಥ್ ಅವರು ನನ್ನ ಜೊತೆ ಮಾತನಾಡಿದ್ದಾರೆ” ಎಂದೂ ಹೇಳಿದ್ದಾರೆ.

ಪ್ರಕರಣದ ತನಿಖೆ ಪ್ರಾಥಮಿಕ ಹಂತದಲ್ಲಿದೆ” ಎಂದೂ ಅವರು ಹೇಳಿದ್ದಾರೆ. ಶಾಸಕರ ಮನವಿಯಂತೆ, ಹೆಚ್ಚಿನ ಭದ್ರತೆ ಒದಗಿಸಲಾಗುವುದು, ಎಂದೂ ಸಚಿವರು, ಹೇಳಿದ್ದಾರೆ.

Leave a Comment

Your email address will not be published. Required fields are marked *

Translate »
Scroll to Top