ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು K.S.R.T.C ಯ DTO ಚಂದ್ರಶೇಖರ್ ಅವರಿಗೆ ಮನವಿ

ಬಳ್ಳಾರಿ ; ಇಂದು AIDSO ವತಿಯಿಂದ ಕಾರೇಕಲ್ಲು ಹಾಗೂ ಅಲ್ಲಿಪುರ ಗ್ರಾಮದ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು K.S.R.T.C ಯ DTO ಚಂದ್ರಶೇಖರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ AIDSO ಜಿಲ್ಲಾ ಸೆಕ್ರೇಟರಿಯೇಟ್ ಸದಸ್ಯರಾದ ನಿಹಾರಿಕ ಮತ್ತು ದೇವರಾಜ ಗ್ರಾಮದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Comment

Your email address will not be published. Required fields are marked *

Translate »
Scroll to Top