ಕರ್ನಾಟಕ ವಿಧಾನಪರಿಷತ್ ಬಳ್ಳಾರಿ ಸ್ಥಳೀಯ ಸಂಸ್ಥೆಗಳ ಸ್ಥಾನಕ್ಕೆ ಉಮೇದುವಾರಿಕೆ ಬಯಸಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ಸಿ.ಕೊಂಡಯ್ಯ ಅವರು ಚುನಾವಣಾಧಿಕಾರಿ ಪವನಕುಮಾರ್ ಮಾಲಪಾಟಿ ಅವರಿಗೆ ನಾಮಪತ್ರ ಸಲ್ಲಿಸಿದರು.
![](http://www.kannadanadunews.in/wp-content/uploads/2021/11/WhatsApp-Image-2021-11-23-at-1.16.25-PM-1024x473.jpeg)
ಸಂಸದ ಸೈಯದ್ ನಾಸೀರ್ ಹುಸೇನ್, ಶಾಸಕರಾದ ಪಿ.ಟಿ.ಪರಮೇಶ್ವರ ನಾಯಕ್,ಈ. ತುಕಾರಾಂ, ಬಿ.ನಾಗೇಂದ್ರ ಇದ್ದರು.