ನೂತನ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣಕ್ಕೆ ಸಚಿವರಾದ ಬಿ.ಶ್ರೀರಾಮುಲು ಅವರಿಂದ ಭೂಮಿಪೂಜೆ

ಸಂಡೂರು : ತಾಲೂಕಿನ ಚೋರನೂರು ಗ್ರಾಮದಲ್ಲಿ ನೂತನ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣಕ್ಕೆ ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ‌ಹಾಗೂ‌ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಶನಿವಾರ ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಸಕ ಈ.ತುಕಾರಾಂ, ಸಂಸದ ವೈ.ದೇವೇಂದ್ರಪ್ಪ, ಡಿಸಿ ಪವನಕುಮಾರ್ ಮಾಲಪಾಟಿ, ಎಸ್ಪಿ ಸೈದುಲು ಅಡಾವತ್ ಮತ್ತಿತರರು ಇದ್ದರು.

Leave a Comment

Your email address will not be published. Required fields are marked *

Translate »
Scroll to Top