ಎಐಸಿಸಿಯ ನವ ಸಂಕಲ್ಪ ಶಿಬಿರದಲ್ಲಿ ಅನೇಕರು ಭಾಗಿ

ರಾಜಸ್ಥಾನದ : ಉದಯಪುರದಲ್ಲಿ ನಡೆಯುತ್ತಿರುವ ಎಐಸಿಸಿಯ ನವ ಸಂಕಲ್ಪ ಶಿಬಿರದಲ್ಲಿ ಕೇಂದ್ರದ ಮಾಜಿ ಸಚಿವ ಪೃಥ್ವಿರಾಜ್ ಚೌಹಾಣ್, ಮಹಾರಾಷ್ಟ್ರದ ಸಚಿವೆ ಯಶೋಮತಿ ಠಾಕೂರ್, ಶಾಸಕರಾದ ಪ್ರಣತಿ ಶಿಂಧೆ, ಎಐಸಿಸಿ ಕಾರ್ಯದರ್ಶಿಗಳಾದ ಕ್ರಿಸ್ಟೋಫರ್, ಮೇಯಪ್ಪನ್, ಯುವ ಕಾಂಗ್ರೆಸ್ ಕಾರ್ಯದರ್ಶಿ ಸ್ವಾತಿ ಮಾಳಗಿ ಅವರೊಂದಿಗೆ ಸಿದ್ದರಾಮಯ್ಯ ಅವರ ಆತ್ಮೀಯ ಮಾತುಕತೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಮಾಜಿ ಶಾಸಕರಾದ ಅಶೋಕ್ ಪಟ್ಟಣ, ಐವಾನ್ ಡಿಸೋಜಾ, ಭೋಸರಾಜು ಹಾಜರಿದ್ದರು.

Leave a Comment

Your email address will not be published. Required fields are marked *

Translate »
Scroll to Top