ಬೆಂಗಳೂರು,ಜನವರಿ,30 : ಕೆಪಿಸಿಸಿ ಕಚೇರಿಯಲ್ಲಿ ಇಂದು ಆಯೋಜಿಸಿದ್ದ ಹುತಾತ್ಮರ ದಿನಾಚರಣೆಯಲ್ಲಿ ಸಿದ್ದರಾಮಯ್ಯ ಅವರು ಭಾಗವಹಿಸಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಹಾಜರಿದ್ದರು.
![](http://www.kannadanadunews.in/wp-content/uploads/2022/01/WhatsApp-Image-2022-01-30-at-12.22.10-PM-1024x680.jpeg)
ಬೆಂಗಳೂರು,ಜನವರಿ,30 : ಕೆಪಿಸಿಸಿ ಕಚೇರಿಯಲ್ಲಿ ಇಂದು ಆಯೋಜಿಸಿದ್ದ ಹುತಾತ್ಮರ ದಿನಾಚರಣೆಯಲ್ಲಿ ಸಿದ್ದರಾಮಯ್ಯ ಅವರು ಭಾಗವಹಿಸಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಹಾಜರಿದ್ದರು.