ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಲೋಕಸಭೆ ಮಾಜಿ ಸ್ಪೀಕರ್ ಶ್ರೀಮತಿ ಮೀರಾ ಕುಮಾರ್ ಅವರನ್ನು ಬೆಂಗಳೂರಿನ ಕುಮಾರ ಕೃಪಾ ಅತಿಥಿ ಗೃಹದಲ್ಲಿ ಮಂಗಳವಾರ ಭೇಟಿ ಮಾಡಿ, ಸನ್ಮಾನಿಸಿದರು. ಮೀರಾಕುಮಾರ್ ಅವರೂ ಶಿವಕುಮಾರ್ ಅವರನ್ನು ಅಭಿನಂದಿಸಿದರು.
![](http://www.kannadanadunews.in/wp-content/uploads/2022/05/WhatsApp-Image-2022-05-03-at-12.21.14-PM-1024x768.jpeg)
![](http://www.kannadanadunews.in/wp-content/uploads/2022/05/WhatsApp-Image-2022-05-03-at-12.21.15-PM-1024x768.jpeg)
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಲೋಕಸಭೆ ಮಾಜಿ ಸ್ಪೀಕರ್ ಶ್ರೀಮತಿ ಮೀರಾ ಕುಮಾರ್ ಅವರನ್ನು ಬೆಂಗಳೂರಿನ ಕುಮಾರ ಕೃಪಾ ಅತಿಥಿ ಗೃಹದಲ್ಲಿ ಮಂಗಳವಾರ ಭೇಟಿ ಮಾಡಿ, ಸನ್ಮಾನಿಸಿದರು. ಮೀರಾಕುಮಾರ್ ಅವರೂ ಶಿವಕುಮಾರ್ ಅವರನ್ನು ಅಭಿನಂದಿಸಿದರು.