ತುಮಕೂರು : ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಇಂದು ತಮ್ಮ ಉಸ್ತುವಾರಿ ತುಮಕೂರು ಜಿಲ್ಲೆಯ ಹಿರಿಯ ಅಧಿಕಾರಿ ಗಳೊಂದಿಗೆ, ಸಭೆ ನಡೆಸಿ, ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ, ಸೂಕ್ತ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿ ಶ್ರೀ ವೈ ಎಸ್ ಪಾಟೀಲ್ ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
![](http://www.kannadanadunews.in/wp-content/uploads/2022/05/WhatsApp-Image-2022-05-04-at-3.59.44-PM-1024x428.jpeg)
ತುಮಕೂರು : ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಇಂದು ತಮ್ಮ ಉಸ್ತುವಾರಿ ತುಮಕೂರು ಜಿಲ್ಲೆಯ ಹಿರಿಯ ಅಧಿಕಾರಿ ಗಳೊಂದಿಗೆ, ಸಭೆ ನಡೆಸಿ, ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ, ಸೂಕ್ತ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿ ಶ್ರೀ ವೈ ಎಸ್ ಪಾಟೀಲ್ ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.