ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ

ಶಿವಮೊಗ್ಗ,ಫೆ,22 : ಈಗಾಗಲೇ ರಾಜ್ಯಾದ್ಯಂತ ಹಿಜಾಬ್ ಕುರಿತ ವಿವಾದದ ಮೂಲಕ ಶಿವಮೊಗ್ಗ ನಗರ ಬಹುದಿನಗಳಿಂದ ಬೂದಿ ಮುಚ್ಚಿದ ಕೆಂಡದಂತಾಗಿತ್ತು. ಇದರ ನಡುವೆ ಭಜರಂಗದಳ ಕಾರ್ಯಕರ್ತನ ಭೀಕರ ಕೊಲೆ ಪರಿಸ್ಥಿತಿ ಜನರಲ್ಲಿ ಮತ್ತಷ್ಟು ಆತಂಕವನ್ನು ತಂದಿದೆ. ಸದ್ಯ ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿರು ಪೊಲೀಸರು, ಆರೋಪಿಗಳಿಗೆ ಬಲೆ ಬೀಸಿದ್ದಾರೆ.ಭಾನುವಾರ ರಾತ್ರಿವರೆಗೂ ಶಿವಮೊಗ್ಗ ತಣ್ಣಗಿತ್ತು. ರಾತ್ರಿ ಸುಮಾರು ೯.೩೦ರ ಸಮಯದಲ್ಲಿ ಈ ರಕ್ತಪಾತದ ಪ್ರಕರಣ ನಡೆದಿದೆ.

Leave a Comment

Your email address will not be published. Required fields are marked *

Translate »
Scroll to Top