ಉಪ ಮುಖ್ಯಮಂತ್ರಿಗಳಿಂದ  ರಾಷ್ಟ್ರಧ್ವಜಾರೋಹಣ

ಚನ್ನಪಟ್ಟಣ: ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆ.15ರ ಗುರುವಾರ ಚನ್ನಪಟ್ಟಣ ಟೌನಿನ ಬಾಲಕರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ 78ನೇ ಸ್ವಾತಂತ್ಯ್ರ ದಿನಾಚರಣೆಯಲ್ಲಿ ರಾಜ್ಯದ ಉಪಮುಖ್ಯಮಂತ್ರಿಗಳು ಹಾಗೂ ಜಲ ಸಂಪನ್ಮೂಲ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Facebook
Twitter
LinkedIn
WhatsApp
Email
Print
Telegram

Leave a Comment

Your email address will not be published. Required fields are marked *

Translate »
Scroll to Top