ನೇಹಾ ಹಿರೇಮಠ್ ಹತ್ಯೆ: ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಬೇಕು- ಜೆಪಿ ನಡ್ಡಾ

ಹುಬ್ಬಳ್ಳಿ: ಗುರುವಾರ ಪ್ರತಿಷ್ಠಿತ ಬಿವಿಬಿ ಕಾಲೇಜ್ ಆವರಣದಲ್ಲಿ ನಡೆದ ವಿದ್ಯರ‍್ಥಿನಿ ನೇಹಾ ಹಿರೇಮಠ್ ಅವರ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಭಾನುವಾರ ಭೇಟಿ ನೀಡಿದ್ದರು. ಈ ಸಂರ‍್ಭದಲ್ಲಿ ನೇಹಾ ಹಿರೇಮಠ್ ಅವರ ತಂದೆ ಕಾಂಗ್ರೆಸ್ ಕೌನ್ಸಿಲರ್ ನಿರಂಜನ ಹಿರೇಮಠ ಅವರಿಗೆ ಸಾಂತ್ವನ ಹೇಳಿದರು.

 

ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಪಿ ನಡ್ಡಾ, “ಇದೊಂದು ಆಘಾತಕಾರಿ ಘಟನೆಯಾಗಿದ್ದು, ನಾವು ಖಂಡಿಸುತ್ತೇವೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ ಪರಮೇಶ್ವರ ಅವರ ಹೇಳಿಕೆಗಳು ಆಕ್ಷೇಪರ‍್ಹವಾಗಿವೆ. ಅವರ ಹೇಳಿಕೆಗಳು ತನಿಖೆಯನ್ನು ದರ‍್ಬಲಗೊಳಿಸುತ್ತವೆ. ತುಷ್ಟೀಕರಣ ರಾಜಕಾರಣಕ್ಕೆ ಪ್ರಸ್ತುತ ರ‍್ಕಾರವನ್ನು ರಾಜ್ಯದ ಜನರು ಬಿಡುವುದಿಲ್ಲ ಎಂದರು. ನಿರಂಜನ್ ಹಿರೇಮಠ್ ಅವರಿಗೆ ರಾಜ್ಯ ಪೊಲೀಸರ ಮೇಲಿನ ನಂಬಿಕೆ ಕಡಿಮೆಯಾಗಿದ್ದು, ರಾಜ್ಯ ಪೊಲೀಸರು ತನಿಖೆ ನಡೆಸಲು ಅಸರ‍್ಥರಾಗಿದ್ದರೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಜೆ.ಪಿ. ನಡ್ಡಾ ಒತ್ತಾಯಿಸಿದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top