ಕವಿತಾಳ ,ಫೆ,20 : ಪಟ್ಟಣದ ಅಂಬೇಡ್ಕರ್ ನಗರದ ನಿವಾಸಿ ದುರುಗಮ್ಮ ಮ್ಯಾಗಳಮನಿ ಕವಿತಾಳ ವಯಸ್ಸು – 94 ಇಂದು ಬೆಳಿಗ್ಗಿನ ಜಾವ ಆರು ಘಂಟೆಯ ಸುಮಾರಿಗೆ ವಯೋ ಸಹಜತೆಯಿಂದ ಮೃತ ಪಟ್ಟಿರುತ್ತಾರೆ.
![](http://www.kannadanadunews.in/wp-content/uploads/2022/02/WhatsApp-Image-2022-02-20-at-12.01.33-PM.jpeg)
ಇವರಿಗೆ ಒಬ್ಬ ತಂಗಿ, ಒಬ್ಬ ಮಗ, ನಾಲ್ಕು ಜನ ಹೆಣ್ಣು ಮಕ್ಕಳು, 30 ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಹೊಂದಿದ್ದರು. ಇವರ ಅಂತ್ಯ ಕ್ರಿಯೆಯೂ ಇಂದು ಸಂಜೆ ಪಟ್ಟಣದ ರುದ್ರ ಭೂಮಿಯಲ್ಲಿ ನಡೆಯಲಿದೆ.