LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ಇಂಧನ ದಾಸ್ತಾನಿಗೆ ಬ್ರೇಕ್ ಕರ್ನಾಟಕದ ಬಂಕ್‍ಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ

ಬೆಂಗಳೂರು: ಉತ್ತರ ಕರ್ನಾಟಕದ ಕೆಲವು ಭಾಗಗಳ ಪೆಟ್ರೋಲ್ ಬಂಕ್‍ಗಳಲ್ಲಿ ಇಂಧನ ವಿತರಣೆಯಲ್ಲಿ ಗೊಂದಲ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ, ಕರ್ನಾಟಕ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ರಾಜ್ಯಾದ್ಯಂತ ಪೆಟ್ರೋಲ್ ಬಂಕ್‍ಗಳ ಇಂಧನ ವಿತರಣಾ ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸಿದೆ.
ಈ ಹೊಸ ಕ್ರಮಗಳು ಮೇ 8 ರಿಂದ ಜಾರಿಗೆ ಬಂದಿದ್ದು, ಇಂಧನ ವಿತರಣೆಯಲ್ಲಿ ಸ್ಪಷ್ಟತೆ ಮತ್ತು ಕಟ್ಟುನಿಟ್ಟನ್ನು ತರುವ ಗುರಿ ಹೊಂದಿವೆ. ಇದು ಇಂಧನ ಬಿಕ್ಕಟ್ಟಿನ ಸಂದರ್ಭದಲ್ಲಿ ಒಂದಷ್ಟು ಎಚ್ಚರಿಕೆ ವಹಿಸಲಾಗಿದೆ.
ಪೆಟ್ರೋಲ್ ಬಂಕ್ ಮಾಲೀಕರು ಇಂಧನ ಅಥವಾ ಸಾಮಾನ್ಯ ವಾಹನಗಳಿಗೆ ಇಂಧನ ತುಂಬುವುದರ ಮೇಲೆ ಯಾವುದೇ ಅಧಿಕೃತ ನಿಬರ್ಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಒಂದೇ ಬಾರಿಗೆ ದೊಡ್ಡ ಪ್ರಮಾಣದ ಇಂಧನ ಖರೀದಿ ಮತ್ತು ಇಂಧನ ಸಂಗ್ರಹಣೆಗೆ ಸರ್ಕಾರದ ಮಾರಾಟ ನಿಯಮ ಬ್ರೇಕ್ ಹಾಕಲಿದೆ. ಹೀಗಾಗಿ ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸರ್ಕಾರ ಎಲ್ಲಾ ಪೆಟ್ರೋಲ್ ಬಂಕ್‍ಗಳಿಗೆ ನಿರ್ದೇಶಿಸಿದೆ ಎಂದು ಹೇಳಿದ್ದಾರೆ. ಇನ್ನಷ್ಟು ಅನ್ವೇಷಿಸಿ ಉದ್ಯೋಗ ಮಾಹಿತಿ ಪೆÇೀರ್ಟಲ್ ಸಿನಿಮಾ ವಿಮರ್ಶೆಗಳು ಪ್ರವಾಸ ಮಾರ್ಗದರ್ಶಿ ಸರ್ಕಾರ ಈ ಬಗ್ಗೆ ಮೇ 8 ರಂದು ಪರಿಷ್ಕøತ ಸೂಚನೆಗಳನ್ನು ಹೊರಡಿಸಿದೆ.
ಬಾಟಲಿಗಳು ಅಥವಾ ಅನಧಿಕೃತ ಪಾತ್ರೆಗಳಲ್ಲಿ ಇಂಧನ ದಾಸ್ತಾನು ಮಾಡಿಕೊಳ್ಳುವುದು, ಬೃಹತ್ ಪ್ರಮಾಣದ ಮಾರಾಟದ ಮೇಲೆ ನಿಬರ್ಂಧ ವಿಧಿಸಲಾಗಿದೆ.
ಈ ನಿಯಮಗಳ ಪುನರಾವರ್ತಿತ ಉಲ್ಲಂಘನೆಗಳು ಪೆಟ್ರೋಲ್ ಬಂಕ್‍ಗಳ ಪರವಾನಗಿ ರದ್ದುಗೊಳಿಸುವುದಾಗಿ ಸಹ ಎಚ್ಚರಿಕೆ ನೀಡಲಾಗಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ