ಮೈಸೂರು : ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಮೊಳೆಯೂರು ಗ್ರಾಮದಲ್ಲಿ ಇಂದು ಸಿದ್ದರಾಮಯ್ಯ ಅವರು ಕನಕ ಭವನದ ಉದ್ಘಾಟನೆ ನೆರವೇರಿಸಿದರು. ಮಾಜಿ ಸಚಿವ ಡಾ.ಎಚ್.ಸಿ. ಮಹಾದೇವಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ದ್ರುವನಾರಾಯಣ, ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾದು, ತುಕಾರಾಂ ಮತ್ತಿತರರು ಹಾಜರಿದ್ದರು.