ಬೆಂಗಳೂರು,ಜನವರಿ, 29 : ಇಂದು ಬೆಳಿಗ್ಗೆ ಪದ್ಮಶ್ರೀ ಪುರಸ್ಕೃತ ಹೊಸಹಳ್ಳಿ ಎಚ್ ಆರ್ ಕೇಶವಮೂರ್ತಿರವರ ನಿವಾಸಕ್ಕೆ ಭೇಟಿ ನೀಡಿ ಗೌರವಿಸಿದ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಶ್ರೀ ಕೆ.ಎಸ್.ಈಶ್ವರಪ್ಪ ರವರು ಮತ್ತು ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು.
ಬೆಂಗಳೂರು,ಜನವರಿ, 29 : ಇಂದು ಬೆಳಿಗ್ಗೆ ಪದ್ಮಶ್ರೀ ಪುರಸ್ಕೃತ ಹೊಸಹಳ್ಳಿ ಎಚ್ ಆರ್ ಕೇಶವಮೂರ್ತಿರವರ ನಿವಾಸಕ್ಕೆ ಭೇಟಿ ನೀಡಿ ಗೌರವಿಸಿದ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಶ್ರೀ ಕೆ.ಎಸ್.ಈಶ್ವರಪ್ಪ ರವರು ಮತ್ತು ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು.