ಲಯನ್ಸ್ ಬೆಂಗಳೂರು ಘಟಕದಿಂದ ವ್ಯಕ್ತಿತ್ವ ವಿಕಸನ ಶಿಬಿರ : ತಂದೆ, ತಾಯಿಗೆ ಪರ್ಯಾಯವಿಲ್ಲ – ಆದಿಚುಂಚನಗಿರಿ ಮಠದ ಸ್ವೌಮ್ಯನಾಥ ಸ್ವಾಮೀಜಿ

ಬೆಂಗಳೂರು : ಯಾವುದೇ ವ್ಯಕ್ತಿಯ ಬದುಕಿನಲ್ಲಿ ತಂದೆ ತಾಯಿ ಪಾತ್ರ ಅನನ್ಯಬಾಗಿದ್ದು, ಇದಕ್ಕೆ ಯಾವುದೇ ಪರ್ಯಾಯವಿಲ್ಲ ಎಂದು ಆದಿಚುಂಚನಗಿರಿ ಮಠದ ಸ್ವಾಮೀಜಿ ಸ್ವೌಮ್ಯನಾಥ ಸ್ವಾಮೀಜಿ ಹೇಳಿದ್ದಾರೆ.

ಲಯನ್ ಇಂಟರ್ನ್ಯಾಷನಲ್ ನ ಡಿಸ್ಟ್ರಿಕ್ಟ್   317 ನಿಂದ ಆಯೋಜಿಸಲಾದ ವ್ಯಕ್ತಿತ್ವ ವಿಕಸನ ಶಿಬಿರದಲ್ಲಿ ಮಾತನಾಡಿದ ಅವರು, ಜಗತ್ತಿನಲ್ಲಿ ತಂದೆ ತಾಯಿ, ಗುರು ಹಿರಿಯರನ್ನು ಪಡೆಯುವುದು ನಮ್ಮ ಪೂರ್ವ ಜನ್ಮದ ಸುಕೃತ ಎಂದರು.

 

ಕಾರ್ಯಕ್ರಮದಲ್ಲಿ ವ್ಯಕ್ತಿತ್ವ ವಿಕಸನ ತಜ್ಞ ಚೇತನ್ ರಾಮ್, ಲಯನ್ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 317ಎ ಅಧ್ಯಕ್ಷ ಡಾ. ಚೂಡಾಮಣಿ ವಿಜಯಾ, ಲಯನ್ಸ್ ಸಂಸ್ಥೆಯ ಪದಾಧಿಕಾರಿಗಳಾದ ಕರುಣಾ ವೀರಕೆಂಪಯ್ಯ, ನಿರ್ಮಲಾ ಆನಂದ್, ಗೀತಾ ಸತೀಶ್, ಎಸ್ ಕುಮಾರ್, ಗೋವಿಂದ ಕಿತಾನಿ, ಪುರುಷೋತ್ತಮ್ ತಾಯಲ್ ಉಪಸ್ಥಿತರಿದ್ದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top