ಪೊಲೀಸ್ ಅಧಿಕಾರಿ ಅಮಾನುತು

ಶಿವಮೊಗ್ಗ ,ಜನವರಿ , 30 : ಒಬ್ಬ ಅಸಹಾಯಕ ಮಹಿಳೆಯ ಮೇಲೆ, ಪೊಲೀಸ್ ಅಧಿಕಾರಿಯೊಬ್ಬರು, ಅವಾಚ್ಯ ಮಾತುಗಳನ್ನು ಬಳಸಿದ್ದಲ್ಲದೆ, ಹಲ್ಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ, ತನಿಖೆಗೆ ಆದೇಶಿಸಿರುವ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ, ಆಪಾದಿತ ಪೊಲೀಸ್ ಅಧಿಕಾರಿಯನ್ನು ಸೇವೆಯಿಂದ ಅಮಾನತು ಗೊಳಿಸಿದ್ದಾರೆ.

ಯಾರೇ ಆದರೂ ಕಾನೂನನ್ನು ಕೈಗೆ ತೆಗೆದುಕೊಳ್ಳ ಬಾರದು, ಇದಕ್ಕೆ ಪೊಲೀಸರೂ ಹೊರತಾಗಿಲ್ಲ, ಎಂದು ತಿಳಿಸಿರುವ ಸಚಿವರು,
ಘಟನೆಯ ಬಗ್ಗೆ ತಕ್ಷಣ ತನಿಖೆ ನಡೆಸಿ, ವರದಿ ನೀಡುವಂತೆ, ನಿರ್ದೇಶಿಸಿದ್ದಾರೆ.

Leave a Comment

Your email address will not be published. Required fields are marked *

Translate »
Scroll to Top