ಶ್ರೀ ಅಮಿತ್ ಶಾ ಆಗಮನಕ್ಕೆ ಪೂರ್ವ ಸಿದ್ಧತಾ ಭದ್ರತಾ ವ್ಯವಸ್ಥೆ

ಬೆಂಗಳೂರು,ಮಾ,30 : ಕೇಂದ್ರ ಗೃಹ ಸಚಿವ ಮಾನ್ಯ ಶ್ರೀ ಅಮಿತ್ ಶಾ ರವರು, ದಿನಾಂಕ ಒಂದರಂದು, ಬೆಂಗಳೂರು ಅರಮನೆ ಆವರಣದಲ್ಲಿ ಹಮ್ಮಿಕೊಂಡಿರುವ ಸಾರ್ವಜನಿಕ ಸಮಾರಂಭದಲ್ಲಿ ಭಾಗಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಪೂರ್ವ ಸಿದ್ಧತಾ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದರು. ರಾಜ್ಯ ಪೊಲೀಸ್ ಮುಖ್ಯಸ್ಥ ಶ್ರೀ ಪ್ರವೀಣ್ ಸೂದ್, ನಗರ ಪೊಲೀಸ್ ಮುಖ್ಯಸ್ಥ ಶ್ರೀ ಕಮಲ್ ಪಂತ್ ಹಾಗೂ ಇತರ ಹಿರಿಯ ಪೋಲೀಸ್ ಅಧಿಕಾರಿಗಳು ಹಾಜರಿದ್ದರು.

Leave a Comment

Your email address will not be published. Required fields are marked *

Translate »
Scroll to Top