ಬೆಂಗಳೂರು: ತುಮಕೂರಿನ ಸಿದ್ದಗಂಗಾ ಮಠದ ಪೀಠಾಧಿಪತಿಗಳಾದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳನ್ನು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿರವರು, ದಕ್ಷಿಣ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿರವರು ಭೇಟಿ ನೀಡಿ ಪಾದಪೂಜೆ ಮಾಡಿ, ಆಶೀರ್ವಾದ ಪಡೆದರು.
![](https://kannadanadunews.in/wp-content/uploads/2024/03/WhatsApp-Image-2024-03-30-at-11.20.38_170bb923-1024x793.jpg)
ಚಾಮುಂಡೇಶ್ವರಿ ರಾಮಲಿಂಗರೆಡ್ಡಿ, ಮಾಜಿ ಮಹಾಪೌರರಾದ ಗಂಗಾಬಿಕೆ ಮಲ್ಲಿಕಾರ್ಜುನ್ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರಾದ ಮಲ್ಲಿಕಾರ್ಜುನ್ ರವರು ಉಪಸ್ಥಿತರಿದ್ದರು.
Facebook
Twitter
LinkedIn
Telegram
WhatsApp
Email
Print