ಮಳೆ ನೀರಿನಲ್ಲಿ ಹಂಪಿಯ ಸ್ಮಾರಕಗಳ ಪ್ರತಿಬಿಂಬ

ವಿಜಯನಗರ : ದಕ್ಷಿಣ ಕಾಶಿ ಹಂಪಿಯಲ್ಲಿ ನಿನ್ನೆ ಸುರಿದ ಮಳೆಗೆ ಸ್ಮಾರಕಗಳ ಆವರಣದಲ್ಲಿ ಮಳೆ ನೀರು ನಿಂತಿದ್ದುಮಳೆ ನೀರಿನ ಮೇಲೆ ಸ್ಮಾರಕಗಳ ಪ್ರತಬಿಂಬ ಬಿದ್ದಿದ್ದು, ಸ್ಮಾರಕಗಳು ಪ್ರತಿಬಿಂಬ ಕಂಗೋಳಿಸಿವೆ.

 ಇತ್ತ ಮಳೆ ನೀರಿನಲ್ಲಿ ಸ್ಮಾರಕಗಳ ಪ್ರತಿಬಿಂಬ ನೋಡುಗರನ್ನು ಕಣ್ಮನ ಸೆಳೆಯುವಂತೆ ಮಾಡಿದೆ  ಮಳೆ ನೀರಿನಲ್ಲಿ ಸ್ಮಾರಕಗಳ ಪ್ರತಿಬಿಂಬ ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದೆ.

Facebook
Twitter
LinkedIn
Pocket
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top