ಬೆಂಗಳೂರು : ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ, ಮಾಜಿ ರಾಜ್ಯಪಾಲ ಎಸ್.ಎಂ. ಕೃಷ್ಣ ಅವರ 90 ನೇ ಜನ್ಮದಿನದ ನಿಮಿತ್ತ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು ಸದಾಶಿವನಗರದಲ್ಲಿರುವ ಕೃಷ್ಣ ಅವರ ಮನೆಗೆ ಭಾನುವಾರ ತೆರಳಿ ಶುಭಾಶಯ ಕೋರಿದರು.
![](http://www.kannadanadunews.in/wp-content/uploads/2022/05/WhatsApp-Image-2022-05-01-at-11.42.11-AM-961x1024.jpeg)
![](http://www.kannadanadunews.in/wp-content/uploads/2022/05/WhatsApp-Image-2022-05-01-at-11.42.12-AM-1024x1020.jpeg)
ಬೆಂಗಳೂರು : ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ, ಮಾಜಿ ರಾಜ್ಯಪಾಲ ಎಸ್.ಎಂ. ಕೃಷ್ಣ ಅವರ 90 ನೇ ಜನ್ಮದಿನದ ನಿಮಿತ್ತ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು ಸದಾಶಿವನಗರದಲ್ಲಿರುವ ಕೃಷ್ಣ ಅವರ ಮನೆಗೆ ಭಾನುವಾರ ತೆರಳಿ ಶುಭಾಶಯ ಕೋರಿದರು.