ಕೊಪ್ಪಳ : ಜಿಲ್ಲೆ ಕುಷ್ಟಗಿ ತಾಲೂಕಿನ ಹನಮಸಾಗರ ಕಸ್ತೂರಿ ಬಾ ವಸತಿ ಶಾಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಶಾಲಾ ಕಂಪೌಂಡ್, ಸಸಿಗಳನ್ನು ನೆಟ್ಡು ಪರಿಸರ ಸಂರಕ್ಷಣೆ, ಕುಡಿಯುವ ನೀರು, ಆಟದ ಮೈದಾನ ಸೇರಿದಂತೆ ಅನೇಕ ಅಭಿವೃದ್ಧಿಗೊಳಿಸಿ ನೋಡುವವರ ಕಣ್ಣಿಗೆ ಬಹಳ ಅಂದವಾಗಿ ಕಾಣುತ್ತಿದೆ ಎಂದು ಹೇಳ ಬಹುದು ಯಾವ ರೀತಿಯಾಗಿ ಅಭಿವೃದ್ಧಿ ಆಗಿದೆ ಎನ್ನುವುದನ್ನು ಹನಮಸಾಗರ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು.
.