ಬೆಂಗಳೂರು,ಮಾ,3 : ಪಾದಯಾತ್ರೆಯ ಮಾರ್ಗ ಮಧ್ಯೆ ಸ್ಯಾಂಕಿ ಕೆರೆ ವೃತ್ತದಲ್ಲಿ ಶಿವಾಜಿ ಮಹಾರಾಜರ ಪ್ರತಿಮೆಗೆ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಮಾಜಿ ಸಚಿವ ಆರ್.ವಿ. ದೇಶಪಾಂಡೆ, ಶಾಸಕರಾದ ಭೀಮಾ ನಾಯಕ, ಅಂಜಲಿ ನಿಂಬಾಳ್ಕರ್, ಯುವ ಕಾಂಗ್ರೆಸ್ ನ ರಕ್ಷಾ ರಾಮಯ್ಯ ಮತ್ತಿತರರು ಜೊತೆಗಿದ್ದರು.