ಶ್ರೀ ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಎಇಓ ಎಸುರಾಜ್ ಅವರು ಕ್ರಿಶ್ಚಿಯನ್ನ ಸಮುದಾಯಕ್ಕೆ ಸೇರಿದವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ : ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಬಿಜೆಪಿಯವರು ಶ್ರೀ ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಎಇಓ ಎಸುರಾಜ್ ಅವರು ಕ್ರಿಶ್ಚಿಯನ್ನ ಸಮುದಾಯಕ್ಕೆ ಸೇರಿದವರು ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಚಿವ ರಾಮಲಿಂಗಾರೆಡ್ಡಿ ಅವರು, ಬಿಜೆಪಿಯ ಮತ್ತೊಂದು ಫೇಕ್ ವಾಟ್ಸ್ ಅಫ್ ಯುನಿವರ್ಸಿಟಿಯಿ ಸುಳ್ಳು ಸುದ್ದಿ ಇದಾಗಿದೆ. ಕುಕ್ಕೆಸುಬ್ರಹ್ಮಣ್ಯ ದೇವಾಲಯದ ಹ್ಣ ದೇವಾಲ ಎ ಇಓ ಎಸುರಾಜ್ ಅವರು ಹಿಂದುಳಿದ ಜಾತಿಗೆ ಸೇರಿದರವಾಗಿದ್ದ ದಾಖಲೆಗಳಿವೆ ಎಂದು ರಾಮಲಿಂಗಾರೆಡ್ಡಿ ಟ್ವೀಟ್‌ನಲ್ಲಿ ಹೇಳಿದ್ದಾರೆ.

 

ಬಿಜೆಪಿ ಮತ್ತೊಂದು ಸುಳ್ಳು ಸುದ್ದಿ ಹಬ್ಬಿಸುವ ಸೋಷಿಯಲ್ ಮೀಡಿಯಾ ವಾಟ್ಸ್ ಅಫ್ ಟೆಕ್ ಯೂನಿವರ್ಸಟಿಸಿ ಆಟವಾಗಿದೆ ಎಂದು ಕಿಡಿಕಾರಿದ್ದಾರೆ

 

 

ರಾಜ್ಯದಲ್ಲಿ ಇನ್ನೊಂದು ಹಂತದ ಚುನಾವಣೆ ಹತ್ತಿರ ಇರುವದಿರಿಂದ ಜನರನ್ನು ದಾರಿ ತಪ್ಪಿಸಿ ಅವರ ತಪ್ಪುಗಳನ್ನು ಮುಚ್ಚಿಟ್ಟುಕೊಳ್ಳಲು ಪ್ರಯತ್ನಿಸುವು ಬಿಜೆಪಿಗೆ ಸೋಲಿನ ಭಯ ಶುರುವಾಗಿರುವುದು ಸ್ಪಷ್ಟ ಎಂದು ಅವರು ಟ್ವೀಟ್‌ನಲ್ಲಿ ಹೇಳಿದ್ದಾರೆ.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top