ಉಕ್ರೇನ್ನಲ್ಲಿ ಸಿಲುಕಿರುವ ಬೀಳಗಿ ವೈದ್ಯಕೀಯ ವಿದ್ಯಾರ್ಥಿನಿ ಸಹನ ಪಾಟೀಲ್
ಬೀಳಗಿ,ಮಾ.1- ಯುದ್ದ ಪೀಡಿತ ಯುಕ್ರೇನ್ನಲ್ಲಿ ಸಿಲುಕಿರುವ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ವೈದ್ಯಕೀಯ ವಿದ್ಯಾರ್ಥಿನಿ ಸಹನ ಪಾಟೀಲ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ದೂರವಾಣಿ ವಿಡಿಯೋ ಕರೆ ಮಾಡಿ ಧೈರ್ಯಗೆಡದಂತೆ ಆತ್ಮಸ್ಥೈರ್ಯ ತುಂಬಿದರು. ಇಂದು ಬೆಳಗ್ಗೆ ತಾಲ್ಲೂಕಿನ ಸುನಗ ಗ್ರಾಮದಲ್ಲಿರುವ ಸಹನಾ ತಂದೆ ಪಶು ಚಿಕಿತ್ಸಾಲಯದ ಸಹಾಯಕ ನಿರ್ದೇಶಕ ಮಲ್ಲನಗೌಡ ಪಾಟೀಲ್ ಅವರ ನಿವಾಸಕ್ಕೆ ಭೇಟಿ ನೀಡಿ, ಉಕ್ರೇನ್ನ ಕಾರ್ಕೀವ್ ಪಟ್ಟಣದ ವೈದ್ಯಕೀಯ ವಿದ್ಯಾರ್ಥಿನಿ ಸಹನ ಪಾಟೀಲ್ ಅವರ ಜೊತೆ ಕೆಲ …
ಉಕ್ರೇನ್ನಲ್ಲಿ ಸಿಲುಕಿರುವ ಬೀಳಗಿ ವೈದ್ಯಕೀಯ ವಿದ್ಯಾರ್ಥಿನಿ ಸಹನ ಪಾಟೀಲ್ Read More »