balalri

ಕೆ ಎಸ್ ಆರ್ ಟಿ ಸಿ ಗೆ ವರ್ಷದೊಳಗೆ 1000 ಬಸ್ ಸೇರ್ಪಡೆ

ಬೆಂಗಳೂರು : ಶಕ್ತಿ ಯೋಜನೆಯಡಿ 146 ಕೋಟಿ ಮಹಿಳೆಯರು ಹಾಗೂ ಶಾಲಾ ವಿದ್ಯಾರ್ಥಿನಿಯರು ಉಚಿತವಾಗಿ ಪ್ರಯಾಣ ಮಾಡಿದ್ದು, ಮಹಿಳಾ ಸಬಲೀಕರಣಕ್ಕೆ ಶಕ್ತಿ ಯೋಜನೆ ಪೂರಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಳ್ಳಾರಿಯಲ್ಲಿ ಮಿಷನ್ ಇಂದ್ರಧನುಷ್ ಅಭಿಯಾನ

ಬಳ್ಳಾರಿ: ಬಳ್ಳಾರಿ ನಗರದ ಇಂದಿರ ನಗರ ಪ್ರದೇಶದಲ್ಲಿ ಇಂದು ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಅಭಿಯಾನದಡಿ ಪೊಲೀಯೋ ಲಸಿಕೆ ಕುರಿತಾದ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ವಿಜಯನಗರ ಜಿಲ್ಲಾ ಉದ್ಘಾಟನಾ ಕಾರ್ಯಕ್ರಮಕ್ಕೆ ಸಂಭ್ರಮದ ತೆರೆ

ವಿಜಯನಗರ(ಹೊಸಪೇಟೆ):  ರಾಜ್ಯದ 31ನೇ ಜಿಲ್ಲೆಯಾಗಿ ಅಸ್ತಿತ್ವಕ್ಕೆ ಬಂದಿರುವ ನೂತನ ವಿಜಯನಗರ ಜಿಲ್ಲೆಯ ಉದ್ಘಾಟನಾ ಕಾರ್ಯಕ್ರಮ ಹಾಗೂ ವಿಜಯನಗರ ಉತ್ಸವಕ್ಕೆ ಭಾನುವಾರ ಸಂಜೆ ಸಂಭ್ರಮದ ತೆರೆ ಬಿದ್ದಿತು. ಐತಿಹಾಸಿಕ ನಗರಿಯ ಗತ ವೈಭವದ ಸ್ಮರಣೆಯೊಂದಿಗೆ ಸಮಾರೋಪ ಸಮಾರಂಭ ಜರುಗಿತು. ಈ ಸಂದರ್ಭದಲ್ಲಿ ಪ್ರವಾಸೋದ್ಯಮ,ಪರಿಸರ,ಜೀವಿಶಾಸ್ತ್ರ ಹಾಗೂ ಅವಳಿ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರು ಮಾತನಾಡಿ ರಾಜಕೀಯ ಅಧಿಕಾರ,ಸಂಪತ್ತು ಶಾಶ್ವತವಲ್ಲ.ಇದೇ ಮೈದಾನದಲ್ಲಿ ಇಂತಹದ್ದೇ ಕಾರ್ಯಕ್ರಮವೊಂದರಲ್ಲಿ ಜನರಿಗೆ ನೀಡಿದ ಭರವಸೆಗಳಲ್ಲಿ ಪ್ರಮುಖವಾದ ಜಿಲ್ಲಾ ರಚನೆಯನ್ನು ಇಂದು ಸಾಕಾರಗೊಳಿಸಿದ್ದೇನೆ.ಜನರು ನೀಡಿದ ಬಲವೇ …

ವಿಜಯನಗರ ಜಿಲ್ಲಾ ಉದ್ಘಾಟನಾ ಕಾರ್ಯಕ್ರಮಕ್ಕೆ ಸಂಭ್ರಮದ ತೆರೆ Read More »

Translate »
Scroll to Top